ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಫೆಬ್ರವರಿ 5 ರಿಂದ 11 ರವರೆಗೆ ಅಷ್ಠಬಂಧ ಸಹಿತ ಬ್ರಹ್ಮಕಲಶಾಭಿಷೇಕ ಹಾಗೂ ಮಹಾರಥೋತ್ಸವ ಸಂಭ್ರಮ.
ಕಾಪು: ಉಡುಪಿ ಜಿಲ್ಲೆಯ ಕಾರಣಿಕ ಹಾಗೂ ಇತಿಹಾಸ ಪ್ರಸಿದ್ಧ ಕಟಪಾಡಿ ಸಮೀಪದ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯವು ಸಂಪೂರ್ಣ ಜೀರ್ಣೋದ್ಧಾರ ಗೊಂಡು ಅಷ್ಠಬಂಧ ಸಹಿತ ಬ್ರಹ್ಮಕಲಶೋತ್ಸವ ಹಾಗೂ ಮಹಾರಥೋತ್ಸವವು ದೇವಸ್ಥಾನದ ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇದಮೂರ್ತಿ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಇದೇ ಬರುವ ತಾರೀಕು ಫೆಬ್ರವರಿ 5 ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಫೆಬ್ರವರಿ 11 ರಂದು ಸಂಪನ್ನ ಗೊಳ್ಳಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…