ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಫೆಬ್ರವರಿ 5 ರಿಂದ 11 ರವರೆಗೆ ಅಷ್ಠಬಂಧ ಸಹಿತ ಬ್ರಹ್ಮಕಲಶಾಭಿಷೇಕ ಹಾಗೂ ಮಹಾರಥೋತ್ಸವ ಸಂಭ್ರಮ.
ಕಾಪು: ಉಡುಪಿ ಜಿಲ್ಲೆಯ ಕಾರಣಿಕ ಹಾಗೂ ಇತಿಹಾಸ ಪ್ರಸಿದ್ಧ ಕಟಪಾಡಿ ಸಮೀಪದ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯವು ಸಂಪೂರ್ಣ ಜೀರ್ಣೋದ್ಧಾರ ಗೊಂಡು ಅಷ್ಠಬಂಧ ಸಹಿತ ಬ್ರಹ್ಮಕಲಶೋತ್ಸವ ಹಾಗೂ ಮಹಾರಥೋತ್ಸವವು ದೇವಸ್ಥಾನದ ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇದಮೂರ್ತಿ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಇದೇ ಬರುವ ತಾರೀಕು ಫೆಬ್ರವರಿ 5 ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಫೆಬ್ರವರಿ 11 ರಂದು ಸಂಪನ್ನ ಗೊಳ್ಳಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…