ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಫೆಬ್ರವರಿ 5 ರಿಂದ 11 ರವರೆಗೆ ಅಷ್ಠಬಂಧ ಸಹಿತ ಬ್ರಹ್ಮಕಲಶಾಭಿಷೇಕ ಹಾಗೂ ಮಹಾರಥೋತ್ಸವ ಸಂಭ್ರಮ.
ಕಾಪು: ಉಡುಪಿ ಜಿಲ್ಲೆಯ ಕಾರಣಿಕ ಹಾಗೂ ಇತಿಹಾಸ ಪ್ರಸಿದ್ಧ ಕಟಪಾಡಿ ಸಮೀಪದ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯವು ಸಂಪೂರ್ಣ ಜೀರ್ಣೋದ್ಧಾರ ಗೊಂಡು ಅಷ್ಠಬಂಧ ಸಹಿತ ಬ್ರಹ್ಮಕಲಶೋತ್ಸವ ಹಾಗೂ ಮಹಾರಥೋತ್ಸವವು ದೇವಸ್ಥಾನದ ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇದಮೂರ್ತಿ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಇದೇ ಬರುವ ತಾರೀಕು ಫೆಬ್ರವರಿ 5 ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಫೆಬ್ರವರಿ 11 ರಂದು ಸಂಪನ್ನ ಗೊಳ್ಳಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…