ಮುಂಬೈ: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಭಾರತೀಯ ಚಿತ್ರರಂಗವನ್ನು ಆಘಾತಕ್ಕೆ ದೂಡಿದೆ. ಕನ್ನಡದ ಪವರ್ ಸ್ಟಾರ್ ನಿಧನಕ್ಕೆ ಅನ್ಯ ಭಾಷೆಯ ನಟರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರು ‘ಇದು ಕರಾಳ ದಿನ’ ಎಂದಿದ್ದಾರೆ.
ಪುನೀತ್ ಸಾವಿಗೆ ಸಂತಾಪ ಸೂಚಿಸಿ ಬಿಗ್ ಬಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ದಿಗ್ಗಜ ರಾಜ್ ಕುಮಾರ್ ಅವರ ಕಿರಿಯ ಪುತ್ರ, ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದರು. ಅವರಿಗೆ ಕೇವಲ 46 ವರ್ಷಗಳಾಗಿತ್ತು ಇದು ನಮಗೆಲ್ಲರಿಗೂ ತೀವ್ರ ಆಘಾತವನ್ನುಂಟು ಮಾಡಿದೆ ದಿವಂಗತ ರಾಜ್ ಕುಮಾರ್ ಅವರ ಕುಟುಂಬ ನಮಗೆ ಯಾವತ್ತೂ ತುಂಬಾ ಹತ್ತಿರವಾಗಿದ್ದರು ಎಂದು ಬಿಗ್ ಬಿ ಬರೆದಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಸಾವಿಗೆ ಅಮಿತಾಭ್ ಬಚ್ಚನ್ ಅವರು ಟ್ವಿಟ್ಟರ್ನಲ್ಲಿಯೂ ಸಂತಾಪ ಸೂಚಿಸಿದ್ದಾರೆ. “ಕರಾಳ ಮತ್ತು ಪ್ರಾರ್ಥನೆಯ ದಿನ .. ಕುಟುಂಬಕ್ಕೆ ಹತ್ತಿರವಿರುವ ಇಬ್ಬರು ಇಂದು ನಿಧನರಾದರು .. ಇದು ತುಂಬಾ ಕತ್ತಲೆಯಾಗಿದೆ” ಎಂದಿದ್ದಾರೆ.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…