ಮುಂಬೈ: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಭಾರತೀಯ ಚಿತ್ರರಂಗವನ್ನು ಆಘಾತಕ್ಕೆ ದೂಡಿದೆ. ಕನ್ನಡದ ಪವರ್ ಸ್ಟಾರ್ ನಿಧನಕ್ಕೆ ಅನ್ಯ ಭಾಷೆಯ ನಟರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರು ‘ಇದು ಕರಾಳ ದಿನ’ ಎಂದಿದ್ದಾರೆ.
ಪುನೀತ್ ಸಾವಿಗೆ ಸಂತಾಪ ಸೂಚಿಸಿ ಬಿಗ್ ಬಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ದಿಗ್ಗಜ ರಾಜ್ ಕುಮಾರ್ ಅವರ ಕಿರಿಯ ಪುತ್ರ, ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದರು. ಅವರಿಗೆ ಕೇವಲ 46 ವರ್ಷಗಳಾಗಿತ್ತು ಇದು ನಮಗೆಲ್ಲರಿಗೂ ತೀವ್ರ ಆಘಾತವನ್ನುಂಟು ಮಾಡಿದೆ ದಿವಂಗತ ರಾಜ್ ಕುಮಾರ್ ಅವರ ಕುಟುಂಬ ನಮಗೆ ಯಾವತ್ತೂ ತುಂಬಾ ಹತ್ತಿರವಾಗಿದ್ದರು ಎಂದು ಬಿಗ್ ಬಿ ಬರೆದಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಸಾವಿಗೆ ಅಮಿತಾಭ್ ಬಚ್ಚನ್ ಅವರು ಟ್ವಿಟ್ಟರ್ನಲ್ಲಿಯೂ ಸಂತಾಪ ಸೂಚಿಸಿದ್ದಾರೆ. “ಕರಾಳ ಮತ್ತು ಪ್ರಾರ್ಥನೆಯ ದಿನ .. ಕುಟುಂಬಕ್ಕೆ ಹತ್ತಿರವಿರುವ ಇಬ್ಬರು ಇಂದು ನಿಧನರಾದರು .. ಇದು ತುಂಬಾ ಕತ್ತಲೆಯಾಗಿದೆ” ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…