ಪ್ರಜ್ವಲ್ ಕೇಸ್ನ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಆರೋಪ ಹೊತ್ತಿರುವ ಮಾಜಿ ಸಚಿವ ರೇವಣ್ಣಗೆ ಈಗ ಕಷ್ಟದ ಕಾಲ ಎದುರಾಗಿದೆ. ಮೊನ್ನೆ ಎಸ್ಐಟಿಗೆ ಶರಣಾಗಿದ್ದ ರೇವಣ್ಣರನ್ನು 4 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಅಂತ ಮೊದಲ ಸಲ ರೇವಣ್ಣ ಗುಡುಗಿದ್ದಾರೆ.
ಮಹಿಳೆ ಕಿಡ್ನಾಪ್ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ. ರೇವಣ್ಣ ಎಸ್ಐಟಿ ಸಂಕೋಲೆಗೆ ಸಿಲುಕಿದ್ದಾರೆ. ಮೊನ್ನೆ ವಶಕ್ಕೆ ಪಡೆದ ಎಸ್ಐಟಿ ನಿನ್ನೆ ಸಂಜೆ ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ತನ್ನ ಕಸ್ಟಡಿಗೆ ಪಡೆದಿದೆ.
ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿತ್ತು.. ಈ ವೇಳೆ ಇಡೀ ಬೆಳವಣಿಗೆ ಬಗ್ಗೆ ರೇವಣ್ಣ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.. ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ನನ್ನ ಮೇಲೆ ಕೇಸ್ ದಾಖಲಿಸಲಾಗಿದೆ. ಇದು ಸುಳ್ಳು ಪ್ರಕರಣ, ರಾಜಕೀಯ ಷಡ್ಯಂತ್ರ ಅಂತ ಆರೋಪಿಸಿದ್ರು. ಮುಂದೆ ಎಲ್ಲಾ ಸತ್ಯ ಹೊರಬರಲಿದೆ ಅಂತ ಕಿಡಿಕಾರಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…