ನವದೆಹಲಿ : ಇಂದು ಮಹತ್ವದ ಕೇಂದ್ರ ಬಜೆಟ್-2021 ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸತ್ ನಲ್ಲಿ ಇಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಬಜೆಟ್ ಮಂಡನೆಗೆ ಸಂಪುಟದಿಂದ ಅನುಮೋದನೆ ನೀಡಲಾಗಿದೆ. ಇಂತಹ ಕೇಂದ್ರ ಬಜೆಟ್ ಈ ಬಾರಿ ಕಾಗದ ರಹಿತವಾಗಿ ಮಂಡನೆಯಾಗಲಿದೆ. ಮೇಡ್ ಇನ್ ಇಂಡಿಯಾ ಟ್ಯಾಬ್ ನಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
‘ಬಜೆಟ್ ಮಂಡನೆ’ಗೆ ‘ಕೇಂದ್ರ ಸಚಿವ ಸಂಪುಟ’ ಒಪ್ಪಿಗೆ ; ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭ – Vishwanews24
ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಸಂಸತ್ ನಲ್ಲಿ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. 11 ಗಂಟೆಗೆ ಮಂಡನೆಯಾಗಲಿರುವಂತ ಕೇಂದ್ರ ಬಜೆಟ್ ಮಂಡನೆಗೂ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದಂತ ಅವರು, ಸಂಪುಟ ಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಗೆ ಅನುಮೋದೆ ಕೂಡ ಪಡೆದಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ.
ಕಾಪು ಶಾಸಕರ ತುಳು ಪ್ರೇಮ- ತಮ್ಮಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಕೆ- vishwanews24 –
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…