ನವದೆಹಲಿ : ಇಂದು ಮಹತ್ವದ ಕೇಂದ್ರ ಬಜೆಟ್-2021 ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸತ್ ನಲ್ಲಿ ಇಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಬಜೆಟ್ ಮಂಡನೆಗೆ ಸಂಪುಟದಿಂದ ಅನುಮೋದನೆ ನೀಡಲಾಗಿದೆ. ಇಂತಹ ಕೇಂದ್ರ ಬಜೆಟ್ ಈ ಬಾರಿ ಕಾಗದ ರಹಿತವಾಗಿ ಮಂಡನೆಯಾಗಲಿದೆ. ಮೇಡ್ ಇನ್ ಇಂಡಿಯಾ ಟ್ಯಾಬ್ ನಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
‘ಬಜೆಟ್ ಮಂಡನೆ’ಗೆ ‘ಕೇಂದ್ರ ಸಚಿವ ಸಂಪುಟ’ ಒಪ್ಪಿಗೆ ; ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭ – Vishwanews24
ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಸಂಸತ್ ನಲ್ಲಿ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. 11 ಗಂಟೆಗೆ ಮಂಡನೆಯಾಗಲಿರುವಂತ ಕೇಂದ್ರ ಬಜೆಟ್ ಮಂಡನೆಗೂ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದಂತ ಅವರು, ಸಂಪುಟ ಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಗೆ ಅನುಮೋದೆ ಕೂಡ ಪಡೆದಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ.
ಕಾಪು ಶಾಸಕರ ತುಳು ಪ್ರೇಮ- ತಮ್ಮಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಕೆ- vishwanews24 –
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…