ಕಾಪು: ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಂಘದ ಎಲ್ಲಾ ಹೈನುಗಾರ ಸದಸ್ಯರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸುಮಾರು 240 ಕಿಟ್ಟುಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಸುವರ್ಣ ,ಸಂಘದ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್,ನಿರ್ದೇಶಕ ರಾದ,ರಾಘವೇಂದ್ರ ಉಪಾದ್ಯಾಯ, ರಾಮಶೆಟ್ಟಿ, ಶಿವರಾಮ ಶೆಟ್ಟಿ, ಉದಯ ಮೂಲ್ಯ, ಉಮೇಶ್ ಆಚಾರ್ಯ,ನಾಗರಾಜ್ ಮುಚಂತಾಯ..ಜಯಪೂಜಾರಿ, ಶ್ರೀಮತಿ ಸುಮತಿ ಅಂಚನ್,ಶ್ರೀಮತಿ ಬೇಬಿ,ಪದ್ಮ ಮುಖಾರಿ .ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…