ಕಾಪು: ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಂಘದ ಎಲ್ಲಾ ಹೈನುಗಾರ ಸದಸ್ಯರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸುಮಾರು 240 ಕಿಟ್ಟುಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಸುವರ್ಣ ,ಸಂಘದ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್,ನಿರ್ದೇಶಕ ರಾದ,ರಾಘವೇಂದ್ರ ಉಪಾದ್ಯಾಯ, ರಾಮಶೆಟ್ಟಿ, ಶಿವರಾಮ ಶೆಟ್ಟಿ, ಉದಯ ಮೂಲ್ಯ, ಉಮೇಶ್ ಆಚಾರ್ಯ,ನಾಗರಾಜ್ ಮುಚಂತಾಯ..ಜಯಪೂಜಾರಿ, ಶ್ರೀಮತಿ ಸುಮತಿ ಅಂಚನ್,ಶ್ರೀಮತಿ ಬೇಬಿ,ಪದ್ಮ ಮುಖಾರಿ .ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…