ಉಡುಪಿ: ಉಡುಪಿ ನಗರಸಭೆಯಲ್ಲಿ ಬ್ರೋಕರ್ ಗಳ ಹಾವಳಿ ಜಾಸ್ತಿಯಾಗಿರುವ ಪರಿಣಾಮವಾಗಿ ಸಾರ್ವಜನಿಕ ಕೆಲಸಗಳು ಸರಗವಾಗಿ ನಡೆಯುತ್ತಿಲ್ಲ ಮತ್ತು ಅಧಿಕಾರಿ ವರ್ಗ ಕೇವಲ ಬ್ರೋಕರ್ ಮುಖಾಂತರ ಬರುವ ಕೆಲಸಗಳು ಮಾಡಿಕೊಡುತ್ತಾರೆ ಎಂದು ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ ಹಾಗೂ ವಿಪಕ್ಷ ಸದಸ್ಯ ರಮೇಶ್ ಕಾಂಚನ್ ಮಂಗಳವಾರದ ಸಾಮಾನ್ಯ ಸಭೆಯಲ್ಲಿ ಧ್ವನಿ ಎತ್ತಿದರು.
ಉಡುಪಿ ನಗರಸಭೆಯ ಅಧಿಕಾರಿಗಳು ಬ್ರೋಕರ್ ಗಳನ್ನು ಪ್ರೊತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಇದರಿಂದಾಗಿ ಜನಸಾಮಾನ್ಯರ ಕೆಲಸ ನಡೆಯುತ್ತಿಲ್ಲ ಮತ್ತು ಪಾರ್ಟಿಯ ಫೈಲ್ ಗಳಲ್ಲಿ ಬ್ರೋಕರ್ ಮೊಬೈಲ್ ಸಂಖ್ಯೆ ನಮೂದಿಸಿ ಇಡೀ ಫೈಲ್ ಬ್ರೋಕರ್ ಗಳ ಕಂಟ್ರೋಲ್ ನಲ್ಲಿ ಇರುತ್ತದೆಂದು ಆರೋಪಿಸಿದರು.
ಈ ಬಗ್ಗೆ ಶಾಸಕ ಸಭೆಯಲ್ಲಿ ಮಾತನಾಡಿ” ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಉಡುಪಿ ನಗರಸಭೆ ಎಂಟ್ರಿಗೆ ಅವಕಾಶವಿಲ್ಲ ಮತ್ತು ಇವರಿಗೆ ಬೆಂಬಲಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಖಡಕ್ ವಾರ್ನಿಂಗ್ ಮಾಡಿದರು.
ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…