ಉಡುಪಿ: ಉಡುಪಿ ನಗರಸಭೆಯಲ್ಲಿ ಬ್ರೋಕರ್ ಗಳ ಹಾವಳಿ ಜಾಸ್ತಿಯಾಗಿರುವ ಪರಿಣಾಮವಾಗಿ ಸಾರ್ವಜನಿಕ ಕೆಲಸಗಳು ಸರಗವಾಗಿ ನಡೆಯುತ್ತಿಲ್ಲ ಮತ್ತು ಅಧಿಕಾರಿ ವರ್ಗ ಕೇವಲ ಬ್ರೋಕರ್ ಮುಖಾಂತರ ಬರುವ ಕೆಲಸಗಳು ಮಾಡಿಕೊಡುತ್ತಾರೆ ಎಂದು ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ ಹಾಗೂ ವಿಪಕ್ಷ ಸದಸ್ಯ ರಮೇಶ್ ಕಾಂಚನ್ ಮಂಗಳವಾರದ ಸಾಮಾನ್ಯ ಸಭೆಯಲ್ಲಿ ಧ್ವನಿ ಎತ್ತಿದರು.
ಉಡುಪಿ ನಗರಸಭೆಯ ಅಧಿಕಾರಿಗಳು ಬ್ರೋಕರ್ ಗಳನ್ನು ಪ್ರೊತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಇದರಿಂದಾಗಿ ಜನಸಾಮಾನ್ಯರ ಕೆಲಸ ನಡೆಯುತ್ತಿಲ್ಲ ಮತ್ತು ಪಾರ್ಟಿಯ ಫೈಲ್ ಗಳಲ್ಲಿ ಬ್ರೋಕರ್ ಮೊಬೈಲ್ ಸಂಖ್ಯೆ ನಮೂದಿಸಿ ಇಡೀ ಫೈಲ್ ಬ್ರೋಕರ್ ಗಳ ಕಂಟ್ರೋಲ್ ನಲ್ಲಿ ಇರುತ್ತದೆಂದು ಆರೋಪಿಸಿದರು.
ಈ ಬಗ್ಗೆ ಶಾಸಕ ಸಭೆಯಲ್ಲಿ ಮಾತನಾಡಿ” ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಉಡುಪಿ ನಗರಸಭೆ ಎಂಟ್ರಿಗೆ ಅವಕಾಶವಿಲ್ಲ ಮತ್ತು ಇವರಿಗೆ ಬೆಂಬಲಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಖಡಕ್ ವಾರ್ನಿಂಗ್ ಮಾಡಿದರು.
ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…