ಉಡುಪಿ: ಉಡುಪಿ ನಗರಸಭೆಯಲ್ಲಿ ಬ್ರೋಕರ್ ಗಳ ಹಾವಳಿ ಜಾಸ್ತಿಯಾಗಿರುವ ಪರಿಣಾಮವಾಗಿ ಸಾರ್ವಜನಿಕ ಕೆಲಸಗಳು ಸರಗವಾಗಿ ನಡೆಯುತ್ತಿಲ್ಲ ಮತ್ತು ಅಧಿಕಾರಿ ವರ್ಗ ಕೇವಲ ಬ್ರೋಕರ್ ಮುಖಾಂತರ ಬರುವ ಕೆಲಸಗಳು ಮಾಡಿಕೊಡುತ್ತಾರೆ ಎಂದು ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ ಹಾಗೂ ವಿಪಕ್ಷ ಸದಸ್ಯ ರಮೇಶ್ ಕಾಂಚನ್ ಮಂಗಳವಾರದ ಸಾಮಾನ್ಯ ಸಭೆಯಲ್ಲಿ ಧ್ವನಿ ಎತ್ತಿದರು.
ಉಡುಪಿ ನಗರಸಭೆಯ ಅಧಿಕಾರಿಗಳು ಬ್ರೋಕರ್ ಗಳನ್ನು ಪ್ರೊತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಇದರಿಂದಾಗಿ ಜನಸಾಮಾನ್ಯರ ಕೆಲಸ ನಡೆಯುತ್ತಿಲ್ಲ ಮತ್ತು ಪಾರ್ಟಿಯ ಫೈಲ್ ಗಳಲ್ಲಿ ಬ್ರೋಕರ್ ಮೊಬೈಲ್ ಸಂಖ್ಯೆ ನಮೂದಿಸಿ ಇಡೀ ಫೈಲ್ ಬ್ರೋಕರ್ ಗಳ ಕಂಟ್ರೋಲ್ ನಲ್ಲಿ ಇರುತ್ತದೆಂದು ಆರೋಪಿಸಿದರು.
ಈ ಬಗ್ಗೆ ಶಾಸಕ ಸಭೆಯಲ್ಲಿ ಮಾತನಾಡಿ” ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಉಡುಪಿ ನಗರಸಭೆ ಎಂಟ್ರಿಗೆ ಅವಕಾಶವಿಲ್ಲ ಮತ್ತು ಇವರಿಗೆ ಬೆಂಬಲಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಖಡಕ್ ವಾರ್ನಿಂಗ್ ಮಾಡಿದರು.
ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…