ಉಡುಪಿ: ಉಡುಪಿ ನಗರಸಭೆಯಲ್ಲಿ ಬ್ರೋಕರ್ ಗಳ ಹಾವಳಿ ಜಾಸ್ತಿಯಾಗಿರುವ ಪರಿಣಾಮವಾಗಿ ಸಾರ್ವಜನಿಕ ಕೆಲಸಗಳು ಸರಗವಾಗಿ ನಡೆಯುತ್ತಿಲ್ಲ ಮತ್ತು ಅಧಿಕಾರಿ ವರ್ಗ ಕೇವಲ ಬ್ರೋಕರ್ ಮುಖಾಂತರ ಬರುವ ಕೆಲಸಗಳು ಮಾಡಿಕೊಡುತ್ತಾರೆ ಎಂದು ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ ಹಾಗೂ ವಿಪಕ್ಷ ಸದಸ್ಯ ರಮೇಶ್ ಕಾಂಚನ್ ಮಂಗಳವಾರದ ಸಾಮಾನ್ಯ ಸಭೆಯಲ್ಲಿ ಧ್ವನಿ ಎತ್ತಿದರು.
ಉಡುಪಿ ನಗರಸಭೆಯ ಅಧಿಕಾರಿಗಳು ಬ್ರೋಕರ್ ಗಳನ್ನು ಪ್ರೊತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಇದರಿಂದಾಗಿ ಜನಸಾಮಾನ್ಯರ ಕೆಲಸ ನಡೆಯುತ್ತಿಲ್ಲ ಮತ್ತು ಪಾರ್ಟಿಯ ಫೈಲ್ ಗಳಲ್ಲಿ ಬ್ರೋಕರ್ ಮೊಬೈಲ್ ಸಂಖ್ಯೆ ನಮೂದಿಸಿ ಇಡೀ ಫೈಲ್ ಬ್ರೋಕರ್ ಗಳ ಕಂಟ್ರೋಲ್ ನಲ್ಲಿ ಇರುತ್ತದೆಂದು ಆರೋಪಿಸಿದರು.
ಈ ಬಗ್ಗೆ ಶಾಸಕ ಸಭೆಯಲ್ಲಿ ಮಾತನಾಡಿ” ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಉಡುಪಿ ನಗರಸಭೆ ಎಂಟ್ರಿಗೆ ಅವಕಾಶವಿಲ್ಲ ಮತ್ತು ಇವರಿಗೆ ಬೆಂಬಲಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಖಡಕ್ ವಾರ್ನಿಂಗ್ ಮಾಡಿದರು.
ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…