ಹೊಸದಿಲ್ಲಿ: ಇನ್ನು ಎರಡು ವಾರಗಳ ಬಳಿಕ, ಅಂದರೆ ಜೂನ್ ದ್ವಿತೀಯಾರ್ಧದಲ್ಲಿ ರಾಷ್ಟ್ರೀಯ ಕ್ರಿಕೆಟ್ ಶಿಬಿರಗಳನ್ನು ಆರಂಭಿಸಲು ಕಾಲ ಪಕ್ವವಾದೀತು ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ ತಂಡ ತನ್ನ ಕೊನೆಯ ಪೂರ್ಣ ಪ್ರಮಾಣದ ಸರಣಿಯನ್ನು ನ್ಯೂಜಿಲ್ಯಾಂಡ್ ಪ್ರವಾಸದ ವೇಳೆ ಆಡಿತ್ತು. ಅನಂತರದ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಕೋವಿಡ್-19 ದಿಂದಾಗಿ ಅರ್ಧದಲ್ಲೇ ಕೊನೆಗೊಂಡಿತು. ಬಹು ನಿರೀಕ್ಷೆಯ ಐಪಿಎಲ್ ಕೂಡ ಮುಂದೂಡಲ್ಪಟ್ಟಿತು. ಸದ್ಯ ಲಾಕ್ಡೌನ್ನಿಂದಾಗಿ ಕ್ರಿಕೆಟಿಗರೆಲ್ಲ ಮನೆಯಲ್ಲೇ ಉಳಿದುಕೊಂಡಿದ್ದಾರೆ.
ಈಗಾಗಲೇ ಬೇರೆ ಬೇರೆ ದೇಶಗಳ ಕ್ರಿಕೆಟಿಗರು ಹೊರಾಂಗಣ ಅಭ್ಯಾಸ ಆರಂಭಿಸಿದ ಕಾರಣ ಬಿಸಿಸಿಐ ಕೂಡ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದೆ ಎಂದು ಅರುಣ್ ಧುಮಾಲ್ ಹೇಳಿದರು. ಮಂಡಳಿಯ ಗುತ್ತಿಗೆ ವ್ಯಾಪ್ತಿಯ ಆಟಗಾರರಿಗೆ ಅಭ್ಯಾಸ ಶಿಬಿರವನ್ನು ಆಯೋಜಿಸುವುದು ಬಿಸಿಸಿಐನ ಮೊದಲ ಗುರಿಯಾಗಿದೆ. ಎನ್ಸಿಎ ಮತ್ತು ಇತರ ಕೆಲವೇ ನಿಗದಿತ ಕ್ರಿಕೆಟ್ ಕೇಂದ್ರಗಳನ್ನು ಗುರುತಿಸಿ ಅಲ್ಲಿ ಶಿಬಿರಗಳನ್ನು ಆಯೋಜಿಸುವುದು ಬಿಸಿಸಿಐ ಮುಂದಿರುವ ಯೋಜನೆ ಯಾಗಿದೆ ಎಂದು ಅವರು ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…