ಇನ್ನು ಎರಡು ವಾರಗಳ ಬಳಿಕ ರಾಷ್ಟ್ರೀಯ ಕ್ರಿಕೆಟ್‌ ಶಿಬಿರ ಆರಂಭ: ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌ ಅಭಿಪ್ರಾಯ vishwanews24

ಹೊಸದಿಲ್ಲಿ: ಇನ್ನು ಎರಡು ವಾರಗಳ ಬಳಿಕ, ಅಂದರೆ ಜೂನ್‌ ದ್ವಿತೀಯಾರ್ಧದಲ್ಲಿ ರಾಷ್ಟ್ರೀಯ ಕ್ರಿಕೆಟ್‌ ಶಿಬಿರಗಳನ್ನು ಆರಂಭಿಸಲು ಕಾಲ ಪಕ್ವವಾದೀತು ಎಂದು ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌ ಅಭಿಪ್ರಾಯಪಟ್ಟಿದ್ದಾರೆ.

ಭಾರತ ತಂಡ ತನ್ನ ಕೊನೆಯ ಪೂರ್ಣ ಪ್ರಮಾಣದ ಸರಣಿಯನ್ನು ನ್ಯೂಜಿಲ್ಯಾಂಡ್‌ ಪ್ರವಾಸದ ವೇಳೆ ಆಡಿತ್ತು. ಅನಂತರದ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಕೋವಿಡ್-19 ದಿಂದಾಗಿ ಅರ್ಧದಲ್ಲೇ ಕೊನೆಗೊಂಡಿತು. ಬಹು ನಿರೀಕ್ಷೆಯ ಐಪಿಎಲ್‌ ಕೂಡ ಮುಂದೂಡಲ್ಪಟ್ಟಿತು. ಸದ್ಯ ಲಾಕ್‌ಡೌನ್‌ನಿಂದಾಗಿ ಕ್ರಿಕೆಟಿಗರೆಲ್ಲ ಮನೆಯಲ್ಲೇ ಉಳಿದುಕೊಂಡಿದ್ದಾರೆ.

ಈಗಾಗಲೇ ಬೇರೆ ಬೇರೆ ದೇಶಗಳ ಕ್ರಿಕೆಟಿಗರು ಹೊರಾಂಗಣ ಅಭ್ಯಾಸ ಆರಂಭಿಸಿದ ಕಾರಣ ಬಿಸಿಸಿಐ ಕೂಡ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದೆ ಎಂದು ಅರುಣ್‌ ಧುಮಾಲ್‌ ಹೇಳಿದರು. ಮಂಡಳಿಯ ಗುತ್ತಿಗೆ ವ್ಯಾಪ್ತಿಯ ಆಟಗಾರರಿಗೆ ಅಭ್ಯಾಸ ಶಿಬಿರವನ್ನು ಆಯೋಜಿಸುವುದು ಬಿಸಿಸಿಐನ ಮೊದಲ ಗುರಿಯಾಗಿದೆ. ಎನ್‌ಸಿಎ ಮತ್ತು ಇತರ ಕೆಲವೇ ನಿಗದಿತ ಕ್ರಿಕೆಟ್‌ ಕೇಂದ್ರಗಳನ್ನು ಗುರುತಿಸಿ ಅಲ್ಲಿ ಶಿಬಿರಗಳನ್ನು ಆಯೋಜಿಸುವುದು ಬಿಸಿಸಿಐ ಮುಂದಿರುವ ಯೋಜನೆ ಯಾಗಿದೆ ಎಂದು ಅವರು ಹೇಳಿದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

27 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

41 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

47 minutes ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

24 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago