ಹೊಸದಿಲ್ಲಿ, : ಈಗ 2.5 ಲಕ್ಷ ರೂ. ಗಳಿಗೂ ಅಧಿಕ ವಹಿವಾಟು ನಡೆಸುವವರು ಕೂಡಾ ಪಾನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಹೀಗಾಗಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹಲವು ದಿನಗಳ ಕಾಲ ಕಾಯಬೇಕೆಂಬ ವ್ಯಾಪಾರಸ್ಥರ ಸಮಸ್ಯೆ ಈಗ ಬಗೆಹರಿಯಲಿದೆ.
ನೇರ ತೆರಿಗೆ ವಿಭಾಗದ ಕೇಂದ್ರ ಮಂಡಳಿಯ ಅಧ್ಯಕ್ಷ ಸುಶೀಲ್ ಚಂದ್ರ ಈ ಕುರಿತು ಮಾಹಿತಿ ನೀಡಿದ್ದು, ಇನ್ನು ಮುಂದೆ ಕೇವಲ ನಾಲ್ಕು ಗಂಟೆಗಳಲ್ಲಿ ಪಾನ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಈಗಾಗಲೇ ಸಿದ್ಧತೆಯನ್ನು ಕೈಗೊಂಡಿದ್ದು, ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿರುವ ಸುಶೀಲ್ ಚಂದ್ರ, ಇದರಿಂದಾಗಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ನಾಲ್ಕು ಗಂಟೆಗಳಲ್ಲಿ ಪಾನ್ ಕಾರ್ಡ್ ಲಭ್ಯವಾಗಲಿದೆ ಎಂದಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…