Featured

ಇನ್ನು ನಾಲ್ಕು ತಿಂಗಳು ಮಾತ್ರ ಈ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ : ಕುಮಾರಸ್ವಾಮಿ -Vishwanews24

ತುಮಕೂರು: ಇನ್ನು ನಾಲ್ಕು ತಿಂಗಳು ಮಾತ್ರ ಈಗಿನ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರುವಾಗ ನಾನು ಖುಷಿಯಿಂದ ಬಂದೆ. ಅಧಿಕಾರ ಉಳಿಸಿಕೊಳ್ಳಬೇಕು ಅಂದಿದ್ದರೆ ನನಗೆ ಅದ್ಯಾವ ಲೆಕ್ಕವೂ ಆಗಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ

ತುಮಕೂರಿನ  ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪಾಪದ ಹಣ ಸಂಗ್ರಹ ಮಾಡಿ, 20-30 ಕೋಟಿ ರುಪಾಯಿ ನೀಡಿದ್ದರೆ ಸರ್ಕಾರ ಉಳಿಸಬಹುದಿತ್ತು. ಅದರ ಅವಶ್ಯಕತೆ ಇಲ್ಲ. ನನಗೆ ದೇವರು ಹಾಗೂ ನೀವು ಕೊಟ್ಟ ಅಧಿಕಾರ ಇದೆ ಎಂದು ವೇದಿಕೆಯಲ್ಲೇ ಇದ್ದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಗೆ ಟಾಂಗ್ ಕೊಟ್ಟರು “ಕಾಂಗ್ರೆಸ್ ನಲ್ಲಿರುವ ಉತ್ತಮ ನಾಯಕ, ಮಹಾನ್ ರಾಜಕಾರಣಿ ಡಿಕೆಶಿ” ಮುಖ್ಯಮಂತ್ರಿ ಸ್ಥಾನದಿಂದ ಇಳಿದು ಬರುವಾಗ ಆರೂವರೆ ಸಾವಿರ ಕೋಟಿ ರುಪಾಯಿ ಖಜಾನೆಯಲ್ಲಿಟ್ಟಿದ್ದೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮಾತನಾಡಿ, ಒಬ್ಬ ನಾಯಕ ಯಾವುದಕ್ಕಾಗಿ ಇರುತ್ತಾನೆ ಎಂಬುದು ಮುಖ್ಯವಾದ ವಿಚಾರ‌. ನಾಯಕ ಆದವನು ಎಲ್ಲವನ್ನೂ ತ್ಯಾಗ ಮಾಡಬೇಕು. ಸರ್ವಸ್ವವನ್ನೂ ತ್ಯಾಗ ಮಾಡಿದಾಗ ಮಾತ್ರ ಜತೆಗೆ ಇರುವವರು ಅವರ ಬೆಂಬಲವನ್ನು ನಮಗೆ ಕೊಡುತ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಅತೃಪ್ತರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದರು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 hour ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

3 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

5 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

6 hours ago