ತುಮಕೂರು: ಇನ್ನು ನಾಲ್ಕು ತಿಂಗಳು ಮಾತ್ರ ಈಗಿನ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರುವಾಗ ನಾನು ಖುಷಿಯಿಂದ ಬಂದೆ. ಅಧಿಕಾರ ಉಳಿಸಿಕೊಳ್ಳಬೇಕು ಅಂದಿದ್ದರೆ ನನಗೆ ಅದ್ಯಾವ ಲೆಕ್ಕವೂ ಆಗಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ
ತುಮಕೂರಿನ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪಾಪದ ಹಣ ಸಂಗ್ರಹ ಮಾಡಿ, 20-30 ಕೋಟಿ ರುಪಾಯಿ ನೀಡಿದ್ದರೆ ಸರ್ಕಾರ ಉಳಿಸಬಹುದಿತ್ತು. ಅದರ ಅವಶ್ಯಕತೆ ಇಲ್ಲ. ನನಗೆ ದೇವರು ಹಾಗೂ ನೀವು ಕೊಟ್ಟ ಅಧಿಕಾರ ಇದೆ ಎಂದು ವೇದಿಕೆಯಲ್ಲೇ ಇದ್ದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಗೆ ಟಾಂಗ್ ಕೊಟ್ಟರು “ಕಾಂಗ್ರೆಸ್ ನಲ್ಲಿರುವ ಉತ್ತಮ ನಾಯಕ, ಮಹಾನ್ ರಾಜಕಾರಣಿ ಡಿಕೆಶಿ” ಮುಖ್ಯಮಂತ್ರಿ ಸ್ಥಾನದಿಂದ ಇಳಿದು ಬರುವಾಗ ಆರೂವರೆ ಸಾವಿರ ಕೋಟಿ ರುಪಾಯಿ ಖಜಾನೆಯಲ್ಲಿಟ್ಟಿದ್ದೆ ಎಂದು ಹೇಳಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…