ತುಮಕೂರು: ಇನ್ನು ನಾಲ್ಕು ತಿಂಗಳು ಮಾತ್ರ ಈಗಿನ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರುವಾಗ ನಾನು ಖುಷಿಯಿಂದ ಬಂದೆ. ಅಧಿಕಾರ ಉಳಿಸಿಕೊಳ್ಳಬೇಕು ಅಂದಿದ್ದರೆ ನನಗೆ ಅದ್ಯಾವ ಲೆಕ್ಕವೂ ಆಗಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ
ತುಮಕೂರಿನ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪಾಪದ ಹಣ ಸಂಗ್ರಹ ಮಾಡಿ, 20-30 ಕೋಟಿ ರುಪಾಯಿ ನೀಡಿದ್ದರೆ ಸರ್ಕಾರ ಉಳಿಸಬಹುದಿತ್ತು. ಅದರ ಅವಶ್ಯಕತೆ ಇಲ್ಲ. ನನಗೆ ದೇವರು ಹಾಗೂ ನೀವು ಕೊಟ್ಟ ಅಧಿಕಾರ ಇದೆ ಎಂದು ವೇದಿಕೆಯಲ್ಲೇ ಇದ್ದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಗೆ ಟಾಂಗ್ ಕೊಟ್ಟರು “ಕಾಂಗ್ರೆಸ್ ನಲ್ಲಿರುವ ಉತ್ತಮ ನಾಯಕ, ಮಹಾನ್ ರಾಜಕಾರಣಿ ಡಿಕೆಶಿ” ಮುಖ್ಯಮಂತ್ರಿ ಸ್ಥಾನದಿಂದ ಇಳಿದು ಬರುವಾಗ ಆರೂವರೆ ಸಾವಿರ ಕೋಟಿ ರುಪಾಯಿ ಖಜಾನೆಯಲ್ಲಿಟ್ಟಿದ್ದೆ ಎಂದು ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…