Featured

ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ; ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ : ಐವನ್ ಡಿಸೋಜ -Vishwanews24

ಮಂಗಳೂರು,: ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ ಇದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದೃಢಪಟ್ಟಿದೆ. ಲೋಕಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದ ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವ ಜನರು ಕೂಡ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.

ಪತ್ರಿಕಾಗೋಷ್ಟಿ ನಲ್ಲಿ  ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಧರ್ಮದ ಮತ್ತು ಸೈನಿಕರ ಹೆಸರಿನಲ್ಲಿ ಗೆಲುವು ಸಾಧಿಸಿದರು. ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಮತ್ತು ಪ್ರಾದೇಶಿಕ ಸಮಸ್ಯೆಗಳ ಪರಿಹಾರದ ದೃಷ್ಟಿಯಲ್ಲಿ ಮತ ಯಾಚಿಸಲಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಗಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ.  ಎಂದರು.

ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,ಬಿಜೆಪಿ ಪಕ್ಷ ಪ್ರತೀ ಹಬ್ಬಕ್ಕೂ ದಿನ ನಿಗದಿ ಮಾಡ್ತಾ ಇದ್ದಾರೆ.ಎಲ್ಲಾ ಹಬ್ಬಕ್ಕೂ ದಿನ ನೀಡ್ತಾ ಇದ್ರುರಂಜಾನ್ ಹಬ್ಬ ಮರೆತಿರಬೇಕು ಇಲ್ಲಂದ್ರೆ ಆ ದಿನವೂ ನಿಗದಿ ಮಾಡ್ತಾ ಇದ್ರು. ಬಿಜೆಪಿ ಕೇವಲ ಆಸೆಯಲ್ಲಿ ಕುಳಿತಿದೆ.ನಮ್ಮ ಮೈತ್ರಿ ಸರಕಾರ ಭದ್ರವಾಗಿದೆ ಎಂದರು. ಬಿಜೆಪಿಗೆ ಬೆಂಗಳೂರಿನಲ್ಲಿ ನಾಲ್ಕು ಕಾರ್ಪೊರೇಟರ್ ಒಗ್ಗೂಡಿಸಲಾಗಿಲ್ಲ. ಹೀಗಿರುವಾಗ 15 ಶಾಸಕರನ್ನು ಒಗ್ಗೂಡಿಸಲು ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು ಇನ್ನು ಬಿಜೆಪಿಗೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದಿದ್ದಾರೆ.

 

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago