ಮಂಗಳೂರು,: ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ ಇದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದೃಢಪಟ್ಟಿದೆ. ಲೋಕಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದ ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವ ಜನರು ಕೂಡ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.
ಪತ್ರಿಕಾಗೋಷ್ಟಿ ನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಧರ್ಮದ ಮತ್ತು ಸೈನಿಕರ ಹೆಸರಿನಲ್ಲಿ ಗೆಲುವು ಸಾಧಿಸಿದರು. ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಮತ್ತು ಪ್ರಾದೇಶಿಕ ಸಮಸ್ಯೆಗಳ ಪರಿಹಾರದ ದೃಷ್ಟಿಯಲ್ಲಿ ಮತ ಯಾಚಿಸಲಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಗಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ. ಎಂದರು.
ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,ಬಿಜೆಪಿ ಪಕ್ಷ ಪ್ರತೀ ಹಬ್ಬಕ್ಕೂ ದಿನ ನಿಗದಿ ಮಾಡ್ತಾ ಇದ್ದಾರೆ.ಎಲ್ಲಾ ಹಬ್ಬಕ್ಕೂ ದಿನ ನೀಡ್ತಾ ಇದ್ರುರಂಜಾನ್ ಹಬ್ಬ ಮರೆತಿರಬೇಕು ಇಲ್ಲಂದ್ರೆ ಆ ದಿನವೂ ನಿಗದಿ ಮಾಡ್ತಾ ಇದ್ರು. ಬಿಜೆಪಿ ಕೇವಲ ಆಸೆಯಲ್ಲಿ ಕುಳಿತಿದೆ.ನಮ್ಮ ಮೈತ್ರಿ ಸರಕಾರ ಭದ್ರವಾಗಿದೆ ಎಂದರು. ಬಿಜೆಪಿಗೆ ಬೆಂಗಳೂರಿನಲ್ಲಿ ನಾಲ್ಕು ಕಾರ್ಪೊರೇಟರ್ ಒಗ್ಗೂಡಿಸಲಾಗಿಲ್ಲ. ಹೀಗಿರುವಾಗ 15 ಶಾಸಕರನ್ನು ಒಗ್ಗೂಡಿಸಲು ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು ಇನ್ನು ಬಿಜೆಪಿಗೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…