Featured

ಇನ್ನು ಮುಂದೆ ಈ ಫೋನ್ ಗಳಲ್ಲಿ ವಾಟ್ಸ್ಯಾಪ್ ಬಳಕೆ ಸಾಧ್ಯವಿಲ್ಲ !! ಆ ಫೋನುಗಳು ಯಾವುದು ? ಹಾಗಾದರೆ ಭಾರತದಲ್ಲಿ ವಾಟ್ಸ್ಆಪ್ ಬ್ಯಾನ್ ಆಗುವುದು ನಿಜನಾ..?? ಓದಿ ಈ ವರದಿ..

ಹೊಸದಿಲ್ಲಿ, : ಐಒಎಸ್-6 ಸಪೋರ್ಟ್ ಹೊಂದಿದ ಐಫೋನ್ ಗಳಿಗೆ ವಾಟ್ಸ್ಯಾಪ್ ಸೇವೆಗಳು ಇತ್ತೀಚೆಗೆ ಅಂತ್ಯಗೊಳಿಸಲಾಗಿದ್ದರೆ, ಸೆಪ್ಟೆಂಬರ್ 20ರಿಂದ ಐಒಎಸ್7 ಸಪೋರ್ಟ್ ಹೊಂದಿದ ಐಫೋನ್ ಗಳಿಗೂ ವಾಟ್ಸ್ಯಾಪ್ ಸೌಲಭ್ಯ ದೊರೆಯುವುದಿಲ್ಲ.

ಐಒಎಸ್ 7 ಸಪೋರ್ಟ್ ಹೊಂದಿದ ಐಫೋನ್ ಹೊಂದಿರುವವರು ಇನ್ನು ಮುಂದೆ ವಾಟ್ಸ್ಯಾಪ್ ಅನ್ನು ಡೌನ್‍ಲೋಡ್ ಮಾಡಲು ಸಾಧ್ಯವಿಲ್ಲ. ಆದರೆ ಈಗಾಗಲೇ ತಮ್ಮ ಐಫೋನ್ 4ಗಳಲ್ಲಿ ವಾಟ್ಸ್ಯಾಪ್ ಅಳವಡಿಸಿರುವವರಿಗೆ ಈ ಹೊಸ ನಿಯಮ ಅನ್ವಯವಾಗದು. ಹೊಸದಾಗಿ ಡೌನ್‍ಲೋಡ್ ಮಾಡುವುದು ಮಾತ್ರ ಇಂತಹ ಸಾಧನಗಳನ್ನು ಹೊಂದಿದವರಿಗೆ ಸಾಧ್ಯವಿಲ್ಲ.

ಐಫೋನ್ 4 ಈಗಲೂ ಐಒಎಸ್8 ಸಪೋರ್ಟ್ ಹೊಂದಿದ ಕಂಪೆನಿಯ ಕೊನೆಯ ಫೋನ್ ಆಗಿದೆ. ಆದರೆ ಎಲ್ಲಾ ಐಫೋನ್4 ಬಳಕೆದಾರರು ವಾಟ್ಸ್ಯಾಪ್ ಅನ್ನು 2020ರ ತನಕ ಉಪಯೋಗಿಸಬಹುದಾದರೂ ಅವರಿಗೆ ಈ ಆಯಪ್ ಅನ್ನು ಮರು ಇನ್‍ಸ್ಟಾಲ್ ಮಾಡುವುದು ಅಥವಾ ಅಪ್‍ಡೇಟ್ ಮಾಡುವುದು ಅಸಾಧ್ಯ.

ಫೆಬ್ರವರಿ 1, 2020ರ ನಂತರ ವಾಟ್ಸ್ಯಾಪ್ ಐಒಎಸ್ 7 ಮತ್ತು ಹಳೆಯ ಅವತರಣಿಕೆಗಳಲ್ಲಿ ಕಾರ್ಯನಿರ್ವಹಿಸುವುದು ನಿಲ್ಲಿಸಲಿದೆ.

ನೋಕಿಯಾ ಸಿಂಬಿಯನ್ ಎಸ್ 60, ವಿಂಡೋಸ್ ಫೋನ್ 8.0, ಬ್ಲ್ಯಾಕ್‍ಬೆರ್ರಿ ಒಎಸ್ ಮತ್ತು ಹಳೆಯ ತಂತ್ರಜ್ಞಾನಗಳ ಆಧರಿತ ಸಾಧನಗಳಲ್ಲಿ ವಾಟ್ಸ್ಯಾಪ್ ಕಾರ್ಯನಿರ್ವಹಿಸುವುದು ಈಗಾಗಲೇ ನಿಂತಿದೆ. ಅಂತೆಯೇ ಆಂಡ್ರಾಯ್ಡ್ 2.3.7 ಮತ್ತು ಹಳೆಯ ಅವತರಣಿಕೆಗಳಿಗೂ ಫೆಬ್ರವರಿ 1, 2020ರ ನಂತರ ವಾಟ್ಸ್ಯಾಪ್ ಸಪೋರ್ಟ್ ಅಂತ್ಯಗೊಳ್ಳಲಿದೆ.

Vishwa News 24

Recent Posts

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

13 minutes ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

27 minutes ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

31 minutes ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

45 minutes ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago