Featured

ಇನ್ನು ಮುಂದೆ ಈ ಫೋನ್ ಗಳಲ್ಲಿ ವಾಟ್ಸ್ಯಾಪ್ ಬಳಕೆ ಸಾಧ್ಯವಿಲ್ಲ !! ಆ ಫೋನುಗಳು ಯಾವುದು ? ಹಾಗಾದರೆ ಭಾರತದಲ್ಲಿ ವಾಟ್ಸ್ಆಪ್ ಬ್ಯಾನ್ ಆಗುವುದು ನಿಜನಾ..?? ಓದಿ ಈ ವರದಿ..

ಹೊಸದಿಲ್ಲಿ, : ಐಒಎಸ್-6 ಸಪೋರ್ಟ್ ಹೊಂದಿದ ಐಫೋನ್ ಗಳಿಗೆ ವಾಟ್ಸ್ಯಾಪ್ ಸೇವೆಗಳು ಇತ್ತೀಚೆಗೆ ಅಂತ್ಯಗೊಳಿಸಲಾಗಿದ್ದರೆ, ಸೆಪ್ಟೆಂಬರ್ 20ರಿಂದ ಐಒಎಸ್7 ಸಪೋರ್ಟ್ ಹೊಂದಿದ ಐಫೋನ್ ಗಳಿಗೂ ವಾಟ್ಸ್ಯಾಪ್ ಸೌಲಭ್ಯ ದೊರೆಯುವುದಿಲ್ಲ.

ಐಒಎಸ್ 7 ಸಪೋರ್ಟ್ ಹೊಂದಿದ ಐಫೋನ್ ಹೊಂದಿರುವವರು ಇನ್ನು ಮುಂದೆ ವಾಟ್ಸ್ಯಾಪ್ ಅನ್ನು ಡೌನ್‍ಲೋಡ್ ಮಾಡಲು ಸಾಧ್ಯವಿಲ್ಲ. ಆದರೆ ಈಗಾಗಲೇ ತಮ್ಮ ಐಫೋನ್ 4ಗಳಲ್ಲಿ ವಾಟ್ಸ್ಯಾಪ್ ಅಳವಡಿಸಿರುವವರಿಗೆ ಈ ಹೊಸ ನಿಯಮ ಅನ್ವಯವಾಗದು. ಹೊಸದಾಗಿ ಡೌನ್‍ಲೋಡ್ ಮಾಡುವುದು ಮಾತ್ರ ಇಂತಹ ಸಾಧನಗಳನ್ನು ಹೊಂದಿದವರಿಗೆ ಸಾಧ್ಯವಿಲ್ಲ.

ಐಫೋನ್ 4 ಈಗಲೂ ಐಒಎಸ್8 ಸಪೋರ್ಟ್ ಹೊಂದಿದ ಕಂಪೆನಿಯ ಕೊನೆಯ ಫೋನ್ ಆಗಿದೆ. ಆದರೆ ಎಲ್ಲಾ ಐಫೋನ್4 ಬಳಕೆದಾರರು ವಾಟ್ಸ್ಯಾಪ್ ಅನ್ನು 2020ರ ತನಕ ಉಪಯೋಗಿಸಬಹುದಾದರೂ ಅವರಿಗೆ ಈ ಆಯಪ್ ಅನ್ನು ಮರು ಇನ್‍ಸ್ಟಾಲ್ ಮಾಡುವುದು ಅಥವಾ ಅಪ್‍ಡೇಟ್ ಮಾಡುವುದು ಅಸಾಧ್ಯ.

ಫೆಬ್ರವರಿ 1, 2020ರ ನಂತರ ವಾಟ್ಸ್ಯಾಪ್ ಐಒಎಸ್ 7 ಮತ್ತು ಹಳೆಯ ಅವತರಣಿಕೆಗಳಲ್ಲಿ ಕಾರ್ಯನಿರ್ವಹಿಸುವುದು ನಿಲ್ಲಿಸಲಿದೆ.

ನೋಕಿಯಾ ಸಿಂಬಿಯನ್ ಎಸ್ 60, ವಿಂಡೋಸ್ ಫೋನ್ 8.0, ಬ್ಲ್ಯಾಕ್‍ಬೆರ್ರಿ ಒಎಸ್ ಮತ್ತು ಹಳೆಯ ತಂತ್ರಜ್ಞಾನಗಳ ಆಧರಿತ ಸಾಧನಗಳಲ್ಲಿ ವಾಟ್ಸ್ಯಾಪ್ ಕಾರ್ಯನಿರ್ವಹಿಸುವುದು ಈಗಾಗಲೇ ನಿಂತಿದೆ. ಅಂತೆಯೇ ಆಂಡ್ರಾಯ್ಡ್ 2.3.7 ಮತ್ತು ಹಳೆಯ ಅವತರಣಿಕೆಗಳಿಗೂ ಫೆಬ್ರವರಿ 1, 2020ರ ನಂತರ ವಾಟ್ಸ್ಯಾಪ್ ಸಪೋರ್ಟ್ ಅಂತ್ಯಗೊಳ್ಳಲಿದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago