ನವದೆಹಲಿ: ಇನ್ನು ಮುಂದೆ ಎರಡು ಧ್ವಜ, ಎರಡು ಸಂವಿಧಾನಗಳಿರುವುದಿಲ್ಲ ಎನ್ನುವುದನ್ನು 370ನೇ ವಿಧಿ ರದ್ದತಿ ಉಪಕ್ರಮವು ಖಾತರಿಪಡಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
370ನೇ ವಿಧಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು.ಅದರೊಡನೆ ಇತರೆ ಹಕ್ಕುಗಳನ್ನು, ತನ್ನದೇ ಆದ ಧ್ವಜ,ವನ್ನು ಹೊಂದಲು ಸಹ ಅವಕಾಶ ಕಲ್ಪಿಸಿತ್ತು.
ಕಾಶ್ಮೀರ ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ ಹಾಗಾಗಿ ಕೇಂದ್ರ ಸರ್ಕಾರದ ಈ ನಿರ್ಧಾರವು ಕಾಶ್ಮೀರದಲ್ಲಿ ಎರಡನೇ ಧ್ವಜ, ಎರಡನೇ ಸಂವಿಧಾನ ಇರುವುದಕ್ಕೆ ಅವಕಾಶ ನೀಡುವುದಿಲ್ಲಎಂದು ಖಚಿತಪಡಿಸುತ್ತದೆ ಎಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಸೂದೆಗೆ ಅಂಗೀಕಾರ ಪಡೆದ ನಂತರ ಶಾ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
“ಈ ನಿರ್ಧಾರವು ಏಕೀಕೃತ ಭಾರತಕ್ಕಾಗಿ ಸರ್ವೋಚ್ಚ ತ್ಯಾಗ ಮಾಡಿದ ಎಲ್ಲ ದೇಶಭಕ್ತರಿಗೆ ಸಲ್ಲಿಸಿದ ಗೌರವವಾಗಿದೆ. ಇಡೀ ರಾಷ್ಟ್ರಕ್ಕೆನಾನು ಅಭಿನಂದನೆ ಸಲ್ಲಿಸುತ್ತೇನೆ.ಇಂದು, ಮೋದಿ ಸರ್ಕಾರವು ದೀರ್ಘಕಾಲದ ದ ಐತಿಹಾಸಿಕ ತಪ್ಪನ್ನು ಸರಿಪಡಿಸಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…