Featured

ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ಧ್ವಜ, ಎರಡು ಸಂವಿಧಾನಗಳಿರುವುದಿಲ್ಲ : ಅಮಿತ್ ಶಾ -Vishwanews24

ನವದೆಹಲಿ: ಇನ್ನು ಮುಂದೆ ಎರಡು ಧ್ವಜ, ಎರಡು ಸಂವಿಧಾನಗಳಿರುವುದಿಲ್ಲ ಎನ್ನುವುದನ್ನು 370ನೇ ವಿಧಿ ರದ್ದತಿ ಉಪಕ್ರಮವು ಖಾತರಿಪಡಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

370ನೇ ವಿಧಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು.ಅದರೊಡನೆ ಇತರೆ ಹಕ್ಕುಗಳನ್ನು, ತನ್ನದೇ ಆದ ಧ್ವಜ,ವನ್ನು ಹೊಂದಲು ಸಹ ಅವಕಾಶ ಕಲ್ಪಿಸಿತ್ತು.

ಕಾಶ್ಮೀರ ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ ಹಾಗಾಗಿ ಕೇಂದ್ರ ಸರ್ಕಾರದ ಈ ನಿರ್ಧಾರವು ಕಾಶ್ಮೀರದಲ್ಲಿ ಎರಡನೇ ಧ್ವಜ, ಎರಡನೇ ಸಂವಿಧಾನ ಇರುವುದಕ್ಕೆ ಅವಕಾಶ ನೀಡುವುದಿಲ್ಲಎಂದು ಖಚಿತಪಡಿಸುತ್ತದೆ ಎಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಸೂದೆಗೆ ಅಂಗೀಕಾರ ಪಡೆದ ನಂತರ ಶಾ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

“ಈ ನಿರ್ಧಾರವು ಏಕೀಕೃತ ಭಾರತಕ್ಕಾಗಿ ಸರ್ವೋಚ್ಚ ತ್ಯಾಗ ಮಾಡಿದ ಎಲ್ಲ ದೇಶಭಕ್ತರಿಗೆ ಸಲ್ಲಿಸಿದ ಗೌರವವಾಗಿದೆ. ಇಡೀ ರಾಷ್ಟ್ರಕ್ಕೆನಾನು ಅಭಿನಂದನೆ ಸಲ್ಲಿಸುತ್ತೇನೆ.ಇಂದು, ಮೋದಿ ಸರ್ಕಾರವು ದೀರ್ಘಕಾಲದ ದ ಐತಿಹಾಸಿಕ ತಪ್ಪನ್ನು ಸರಿಪಡಿಸಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago