ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ.
ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್ಆರ್ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ:
ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂಗಳೂರು ನಗರದ ಕೇಂದ್ರ ಪ್ರದೇಶಗಳಲ್ಲಿ ಸಾರ್ವಜನಿಕ ಸಾಮೂಹಿಕ ಸಾರಿಗೆಯನ್ನು ಉತ್ತೇಜಿಸುವುದು, ಸಾರ್ವಜನಿಕ ಅನುಕೂಲತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…