Categories: ಉಡುಪಿ

ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ – vishwanews24

ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ.

ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇದನ್ನೂ ಓದಿ:

 

ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂಗಳೂರು ನಗರದ ಕೇಂದ್ರ ಪ್ರದೇಶಗಳಲ್ಲಿ ಸಾರ್ವಜನಿಕ ಸಾಮೂಹಿಕ ಸಾರಿಗೆಯನ್ನು ಉತ್ತೇಜಿಸುವುದು, ಸಾರ್ವಜನಿಕ ಅನುಕೂಲತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ

 

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

16 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

28 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

43 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

50 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

54 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

59 minutes ago