Featured

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ – Vishwanews24

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ

ಬೆಂಗಳೂರು: ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ (ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್) ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ.

ಸಚಿವರಾಗಿ ಒಂದು ವರ್ಷದಲ್ಲಿ ಮಾಡಿದ ಸಾಧನೆಗಳ ವಿವರದ ಪಟ್ಟಿ ಪ್ರಕಟಿಸಿರುವ ಅವರು ಮುಂದಿನ ದಿನಗಳಲ್ಲಿ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸುವ ಮಹತ್ವದ ವಿಚಾರವನ್ನು ಹಂಚಿಕೊಂಡಿದ್ದಾರೆ.

ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ. ಆದರೆ, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಒಂದೇ ಟಿಇಟಿ ನಡೆಯಲಿದೆ. ಇದೇ ನವೆಂಬರ್ 6ರಂದು ಟಿಇಟಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.

ಪಡುಬಿದ್ರಿ : ಪ್ರೀತಿಸಿ ಮದುವೆಯಾದ ದಂಪತಿ ನಾಪತ್ತೆ : ಪ್ರಕರಣ ದಾಖಲು – Vishwanews24

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿಗಳನ್ನು ಆರಂಭಿಸುವ ಉದ್ದೇಶವಿದ್ದು, ಮುಂದಿನ ದಿನಗಳಲ್ಲಿ ಮಾದರಿ ಶಾಲೆಗಳಲ್ಲಿ ಹಾಗೂ ಹೊಸ ನೇಮಕಾತಿಯಿಂದ ಲಭ್ಯವಾಗುವ ಇಂಗ್ಲೀಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಹಂತ ಹಂತವಾಗಿ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಶಾಲೆಗಳಲ್ಲಿ ನೈತಿಕ ವಿಜ್ಞಾನ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ ಎಂದೂ ಹೇಳಿದ್ದಾರೆ

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago