ಬೆಂಗಳೂರು: ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ (ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್) ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ.
ಸಚಿವರಾಗಿ ಒಂದು ವರ್ಷದಲ್ಲಿ ಮಾಡಿದ ಸಾಧನೆಗಳ ವಿವರದ ಪಟ್ಟಿ ಪ್ರಕಟಿಸಿರುವ ಅವರು ಮುಂದಿನ ದಿನಗಳಲ್ಲಿ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸುವ ಮಹತ್ವದ ವಿಚಾರವನ್ನು ಹಂಚಿಕೊಂಡಿದ್ದಾರೆ.
ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ. ಆದರೆ, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಒಂದೇ ಟಿಇಟಿ ನಡೆಯಲಿದೆ. ಇದೇ ನವೆಂಬರ್ 6ರಂದು ಟಿಇಟಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.
ಪಡುಬಿದ್ರಿ : ಪ್ರೀತಿಸಿ ಮದುವೆಯಾದ ದಂಪತಿ ನಾಪತ್ತೆ : ಪ್ರಕರಣ ದಾಖಲು – Vishwanews24
ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿಗಳನ್ನು ಆರಂಭಿಸುವ ಉದ್ದೇಶವಿದ್ದು, ಮುಂದಿನ ದಿನಗಳಲ್ಲಿ ಮಾದರಿ ಶಾಲೆಗಳಲ್ಲಿ ಹಾಗೂ ಹೊಸ ನೇಮಕಾತಿಯಿಂದ ಲಭ್ಯವಾಗುವ ಇಂಗ್ಲೀಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಹಂತ ಹಂತವಾಗಿ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಶಾಲೆಗಳಲ್ಲಿ ನೈತಿಕ ವಿಜ್ಞಾನ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ ಎಂದೂ ಹೇಳಿದ್ದಾರೆ
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…