Featured

ಇನ್ನು ಮುಂದೆ ವಾಟ್ಸಪ್‌ಗೆ ಬರಲಿದೆ ಫಿಂಗರ್ ಪ್ರಿಂಟ್ ಎಂಬ ಹೊಸ ಫೀಚರ್..

ನವದೆಹಲಿ :ವಾಟ್ಸಪ್ ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ.

ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಹೀಗಾಗಿ ಖಾಸಗಿತನ  ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ.  ಹೀಗಾಗಿ ಈ ರೀತಿಯ ದುರುಪಯೋಗ ಆಗುವುದನ್ನು ತಪ್ಪಿಸಲು ಮತ್ತು ಪ್ರೈವೆಸಿಗಾಗಿ ವಾಟ್ಸಪ್ ಫಿಂಗರ್ ಪ್ರಿಂಟ್ ದೃಢೀಕರಣವನ್ನು ಸೇರಿಸಲು ಮುಂದಾಗಿದೆ.

ಆರಂಭದಲ್ಲಿ ಈ ವಿಶೇಷತೆ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಿಗಲಿದ್ದು ನಂತರ ಐಓಎಸ್ ಬಳಕೆದಾರರಿಗೆ ಸಿಗಲಿದೆ. ಆಂಡ್ರಾಯ್ಡ್ ಮಾರ್ಶ್ ಮೆಲ್ಲೋ ಮತ್ತು ನಂತರ ಬಿಡುಗಡೆಯಾಗಿರುವ ಎಲ್ಲ ಆಪರೇಟಿಂಗ್ ಸಿಸ್ಟಂಗಳಿಗೆ ಅಪ್‍ಡೇಟ್ ಆಗಲಿರುವ ವಾಟ್ಸಪ್ ಆ್ಯಪ್ ಬೆಂಬಲ ನೀಡಲಿದೆ ಎಂದು ವಾಟ್ಸಪ್‍ಬೀಟಾಇನ್ಫೋ ವರದಿ ಮಾಡಿದೆ.

ಇದಲ್ಲದೆ ‘ಫೇಸ್ ಐಡಿ’ ಫೀಚರ್ ಕೂಡಾ ಪರಿಚಯಿಸಲು ಮುಂದಾಗಿದೆ. ವ್ಯಾಟ್ಸಪ್ ಆ್ಯಪ್ ಲಾಕ್-ಅನ್‌ಲಾಕ್ ಮಾಡುವ ಫೀಚರ್ ಆಗಿದ್ದು, ಫೋನ್ ಲಾಕ್ ತೆಗೆಯಲು ಫಿಂಗರ್ ಪ್ರಿಂಟ್ ಸೆನ್ಸರ್ ಬಳಕೆಯಾಗುವಂತೆ ಇದು ಕಾರ್ಯ ನಿರ್ವಹಿಸುತ್ತದೆ. ಒಂದು ವೇಳೆ ಮುಖ ಅಥವಾ ಫಿಂಗರ್​ ಪ್ರಿಂಟ್​ ಗುರುತು ಸ್ವೀಕರಿಸದಿದ್ದಲ್ಲಿ ಪಾಸ್​ಕೋಡ್​ ಹಾಕಬೇಕಾಗುತ್ತದೆ ಇದರಿಂದ ಬಳಕೆದಾರರ ಖಾಸಗಿ ಸಂದೇಶಗಳಿಗೆ ಹೆಚ್ಚಿನ ರಕ್ಷಣೆ ದೊರಕಲಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

15 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago