Featured

ಇನ್ನು ಮುಂದೆ ವಾಟ್ಸಪ್‌ಗೆ ಬರಲಿದೆ ಫಿಂಗರ್ ಪ್ರಿಂಟ್ ಎಂಬ ಹೊಸ ಫೀಚರ್..

ನವದೆಹಲಿ :ವಾಟ್ಸಪ್ ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ.

ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಹೀಗಾಗಿ ಖಾಸಗಿತನ  ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ.  ಹೀಗಾಗಿ ಈ ರೀತಿಯ ದುರುಪಯೋಗ ಆಗುವುದನ್ನು ತಪ್ಪಿಸಲು ಮತ್ತು ಪ್ರೈವೆಸಿಗಾಗಿ ವಾಟ್ಸಪ್ ಫಿಂಗರ್ ಪ್ರಿಂಟ್ ದೃಢೀಕರಣವನ್ನು ಸೇರಿಸಲು ಮುಂದಾಗಿದೆ.

ಆರಂಭದಲ್ಲಿ ಈ ವಿಶೇಷತೆ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಿಗಲಿದ್ದು ನಂತರ ಐಓಎಸ್ ಬಳಕೆದಾರರಿಗೆ ಸಿಗಲಿದೆ. ಆಂಡ್ರಾಯ್ಡ್ ಮಾರ್ಶ್ ಮೆಲ್ಲೋ ಮತ್ತು ನಂತರ ಬಿಡುಗಡೆಯಾಗಿರುವ ಎಲ್ಲ ಆಪರೇಟಿಂಗ್ ಸಿಸ್ಟಂಗಳಿಗೆ ಅಪ್‍ಡೇಟ್ ಆಗಲಿರುವ ವಾಟ್ಸಪ್ ಆ್ಯಪ್ ಬೆಂಬಲ ನೀಡಲಿದೆ ಎಂದು ವಾಟ್ಸಪ್‍ಬೀಟಾಇನ್ಫೋ ವರದಿ ಮಾಡಿದೆ.

ಇದಲ್ಲದೆ ‘ಫೇಸ್ ಐಡಿ’ ಫೀಚರ್ ಕೂಡಾ ಪರಿಚಯಿಸಲು ಮುಂದಾಗಿದೆ. ವ್ಯಾಟ್ಸಪ್ ಆ್ಯಪ್ ಲಾಕ್-ಅನ್‌ಲಾಕ್ ಮಾಡುವ ಫೀಚರ್ ಆಗಿದ್ದು, ಫೋನ್ ಲಾಕ್ ತೆಗೆಯಲು ಫಿಂಗರ್ ಪ್ರಿಂಟ್ ಸೆನ್ಸರ್ ಬಳಕೆಯಾಗುವಂತೆ ಇದು ಕಾರ್ಯ ನಿರ್ವಹಿಸುತ್ತದೆ. ಒಂದು ವೇಳೆ ಮುಖ ಅಥವಾ ಫಿಂಗರ್​ ಪ್ರಿಂಟ್​ ಗುರುತು ಸ್ವೀಕರಿಸದಿದ್ದಲ್ಲಿ ಪಾಸ್​ಕೋಡ್​ ಹಾಕಬೇಕಾಗುತ್ತದೆ ಇದರಿಂದ ಬಳಕೆದಾರರ ಖಾಸಗಿ ಸಂದೇಶಗಳಿಗೆ ಹೆಚ್ಚಿನ ರಕ್ಷಣೆ ದೊರಕಲಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago