Featured

ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಧಾರ್ಮಿಕ ಸಮಾರಂಭ ನಡೆಸುವಂತಿಲ್ಲ – Vishwanews24

ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ – Vishwanews24

ನವದೆಹಲಿ,: ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ರಾಜ್ಯಸಭಾ ಸಚಿವಾಲಯದ ಹೊಸ ಸುತ್ತೋಲೆ ಹೊರಡಿಸಿದೆ.

ಸಂಸತ್ತಿನಲ್ಲಿ ಕೆಲವು ಪದಗಳನ್ನು ಬಳಸಿದ ‘ಗಾಗ್ ಆರ್ಡರ್’ ಬಗ್ಗೆ ವಿರೋಧ ಪಕ್ಷದ ಆಕ್ರೋಶದ ನಡುವೆಯೇ ಧರಣಿ ಅಥವಾ ಪ್ರತಿಭಟನೆಗಳ ಸುತ್ತೋಲೆ ಬಂದಿದೆ.

ಇನ್ನು ಜುಲೈ 18 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಅವರು ಬಿಡುಗಡೆ ಮಾಡಿದ ಹೊಸ ಸುತ್ತೋಲೆಯಲ್ಲಿ ಸದಸ್ಯರ ಸಹಕಾರವನ್ನು ಕೋರಲಾಗಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago