ಜಾರ್ಖಂಡ್ : ಅಯೋಧ್ಯೆಯಲ್ಲಿ ದೇಶದ ಜನತೆ ಬಹುನಿರೀಕ್ಷೆಯಿಂದ ಕಾದು ನೋಡುತ್ತಿರುವ ರಾಮಮಂದಿರವನ್ನು ಇನ್ನೂ ನಾಲ್ಕೇ ತಿಂಗಳಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಇತ್ತೀಚಿಗೆ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ, ಬಾಬ್ರಿ ಮಸೀದಿ ನಿರ್ಮಾಣಕ್ಕೂ ಜಾಗ ನೀಡುವ ಬಗ್ಗೆ ಮಹತ್ವದ ಆದೇಶವನ್ನು ನೀಡಿತ್ತು. ಈ ತೀರ್ಪಿನಿಂದಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ಲ ಸಿಕ್ಕಿತ್ತು.
ಈ ಕುರಿತಂತೆ ಜಾರ್ಖಂಡ್ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಇನ್ನೂ ನಾಲ್ಕು ತಿಂಗಳಲ್ಲಿಯೇ ಅಯೋಧ್ಯೆಯಲ್ಲಿ ಮುಗಿಲೆತ್ತರದ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…