ಜಾರ್ಖಂಡ್ : ಅಯೋಧ್ಯೆಯಲ್ಲಿ ದೇಶದ ಜನತೆ ಬಹುನಿರೀಕ್ಷೆಯಿಂದ ಕಾದು ನೋಡುತ್ತಿರುವ ರಾಮಮಂದಿರವನ್ನು ಇನ್ನೂ ನಾಲ್ಕೇ ತಿಂಗಳಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಇತ್ತೀಚಿಗೆ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ, ಬಾಬ್ರಿ ಮಸೀದಿ ನಿರ್ಮಾಣಕ್ಕೂ ಜಾಗ ನೀಡುವ ಬಗ್ಗೆ ಮಹತ್ವದ ಆದೇಶವನ್ನು ನೀಡಿತ್ತು. ಈ ತೀರ್ಪಿನಿಂದಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ಲ ಸಿಕ್ಕಿತ್ತು.
ಈ ಕುರಿತಂತೆ ಜಾರ್ಖಂಡ್ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಇನ್ನೂ ನಾಲ್ಕು ತಿಂಗಳಲ್ಲಿಯೇ ಅಯೋಧ್ಯೆಯಲ್ಲಿ ಮುಗಿಲೆತ್ತರದ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…