ಮೈಸೂರು : ಜೆಡಿಎಸ್ ಪಕ್ಷದ ಕತೆ ಮುಗಿಯಿತು ಎಂದು ಹೇಳುವವರಿಗೆ ಉತ್ತರ ನೀಡುತ್ತೇನೆ. ಇನ್ನೂ ನಾಲ್ಕು ವರ್ಷ ಪಕ್ಷವನ್ನು ಗಟ್ಟಿಗೊಳಿಸಲು ದುಡಿಯುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಮೈಸೂರಿನಲ್ಲಿ ಆಯೋಜಿಸಿದ್ದ ವಿಧಾನಸಭೆ ಹಾಗೂ ಪೌರಸಂಸ್ಥೆ ಚುನಾವಣೆಗಳ ಪರಾಜಿತ ಅಭ್ಯರ್ಥಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಸೋಲು ಶಾಶ್ವತವಲ್ಲ, ಪ್ರಾದೇಶಿಕ ಶಕ್ತಿಯಾಗಿ ಕಟ್ಟಿ ಬೆಳೆಸಿರುವ ಪಕ್ಷವನ್ನು ಉಳಿಸಿಕೊಳ್ಳುತ್ತೇನೆ ಎಂದರು.
ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಸೋದರ ಭಾವದಿಂದ ಜೆಡಿಎಸ್ ನೊಂದಿಗೆ ಮುಂದುವರಿಯುವುದು ಕಾಂಗ್ರೆಸ್ ಗೆ ಬಿಟ್ಟ ವಿಚಾರ. ನಾನು ಸರ್ಕಾರದ ಕಾರ್ಯನಿರ್ವಹಣೆಗೆ ಧಕ್ಕೆಯಾಗದಂತೆ ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ.
4 ವರ್ಷಗಳಿಗೇ ಚುನಾವಣೆ ಬರಲಿ, ಅಲ್ಲಿಯವರೆಗೆ ಜನರ ಮಧ್ಯೆ ಪಕ್ಷವನ್ನು ಕೊಂಡೊಯ್ಯಬೇಕಿದೆ. ಆ ದುಡಿಮೆಗೆ ನಾನು ಸಿದ್ಧನಿದ್ದೇನೆ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…