ಕುಂದಾಪುರ : ರಾಜ್ಯ ಬಿಜೆಪಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೊಂಡು ಒಂದು ವಾರವೇ ಕಳೆಯುತ್ತಿದೆ. ಆದ್ರೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿರಲಿಲ್ಲ. ಇದೀಗ ಕೊನೆಗೂ ನೂತನ ಸಚಿವರಿಗೆ ಇನ್ನೆರಡು ದಿನಗಳಲ್ಲಿಯೇ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸುವ ಮೂಲಕ, ಮುಹೂರ್ತ ಫಿಕ್ಸ್ ಆಗಿದೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿನ ಹಣಕಾಸಿನ ಇತಿಮಿತಿ ನೋಡಿಕೊಂಡು ಬಜೆಟ್ ಘೋಷಣೆ ಮಾಡಲಾಗುತ್ತದೆ. ಮಾರ್ಚ್ ಮೊದಲ ವಾರದಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ನೂತನ ಸಚಿವರಿಗೆ ಯಾವಾಗ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಕೇಳಿದಂತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಆದಂತೆ ಆಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…