ಬೆಂಗಳೂರು: ಎಸ್ಎಸ್ಎಲ್ಸಿ, ಪಿಯುಸಿಗೆ ಇನ್ಮುಂದೆ 3 ಪಬ್ಲಿಕ್ ಪರೀಕ್ಷೆ ಇರಲಿದ್ದು, ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರಿಸುತ್ತ ಅವರು ಈ ಬಗ್ಗೆ ತಿಳಿಸಿದರು.ಇದೇ ವೇಳೆ ಅವರು ಮಾತನಾಡಿ, ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಅಂತ ಹೇಳಿದರು.
ಇನ್ನೂ ಎಸ್ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್ಇಪಿ ಜಾರಿ ಮಾಡ್ತೀವಿ. ಎನ್ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ತಿಳಿಸಿದರು. ಇನ್ನೂ ಈ ಬಾರಿ ಮೊಟ್ಟೆ ವಿತರಣೆಗೆ ಆದ್ಯತೆ ನೀಡಲಾಗುವುದು, ಮುಂದಿನ ವರ್ಷದಿಂದ ಉಚಿತ ಸೈಕಲ್ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…