ಬೆಂಗಳೂರು: ಎಸ್ಎಸ್ಎಲ್ಸಿ, ಪಿಯುಸಿಗೆ ಇನ್ಮುಂದೆ 3 ಪಬ್ಲಿಕ್ ಪರೀಕ್ಷೆ ಇರಲಿದ್ದು, ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರಿಸುತ್ತ ಅವರು ಈ ಬಗ್ಗೆ ತಿಳಿಸಿದರು.ಇದೇ ವೇಳೆ ಅವರು ಮಾತನಾಡಿ, ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಅಂತ ಹೇಳಿದರು.
ಇನ್ನೂ ಎಸ್ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್ಇಪಿ ಜಾರಿ ಮಾಡ್ತೀವಿ. ಎನ್ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ತಿಳಿಸಿದರು. ಇನ್ನೂ ಈ ಬಾರಿ ಮೊಟ್ಟೆ ವಿತರಣೆಗೆ ಆದ್ಯತೆ ನೀಡಲಾಗುವುದು, ಮುಂದಿನ ವರ್ಷದಿಂದ ಉಚಿತ ಸೈಕಲ್ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…