Featured

ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ : ಶೀಘ್ರವೇ ಸರ್ಕಾರದಿಂದ ಆದೇಶ ಜಾರಿ -Vishwanews24

ಬೆಂಗಳೂರು :   ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ ಎಂಬ ಆದೇಶ ರಾಜ್ಯ ಸರ್ಕಾರದಿಂದ ಸಧ್ಯದಲ್ಲೇ ಹೊರಬೀಳಲಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾರ್ ಗಳಿಗೆ ದೇವರ ಹೆಸರು ನಿಷೇಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಕುರಿತು ಮುಜರಾಯಿ ಇಲಾಖೆಯ ಸಲಹೆಯನ್ನು ಕೇಳಲಾಗಿದೆ. ಸಭೆಯಲ್ಲಿ ಈ ಕುರಿತಾಗಿ ಚರ್ಚಿಸಿ ಶೀಘ್ರದಲ್ಲೇ ಬಾರ್ ಗಳಿಗೆ ದೇವರ ಹೆಸರು ನಿಷೇಧಿಸಿ ಆದೇಶ ಹೊರಬೀಳುವ ಸಾಧ್ಯತೆ ಇದೆ….

ಬಾರ್​ ಹಾಗೂ ರೆಸ್ಟೋರೆಂಡ್​ ನಡೆಸುವ ಮಾಲೀಕರು ತಮ್ಮ ಮನೆ ದೇವರ ಹೆಸರನ್ನಿಡುತ್ತಿದ್ದರು. ಉದಾಹರಣೆಗೆ ಮಂಜುನಾಥ್​ ಬಾರ್​ ಅಂಡ್ ರೆಸ್ಟೋರೆಂಟ್​, ವೆಂಕಟೇಶ್ವರ ವೈನ್ಸ್​ ಹೀಗೆ ದೇವರ ಹೆಸರನ್ನಿಟ್ಟು ವ್ಯವಹಾರ ಮಾಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಇದಕ್ಕೆ ಬ್ರೇಕ್​ ಹಾಕಲಿದ್ದು, ಹೊಸ ಆದೇಶ ಹೊರಡಿಸಲಿದೆ. ಹೀಗಾಗಿ ಇನ್ಮುಂದೆ ಬಾರ್​ ಹಾಗೂ ರೆಸ್ಟೋರೆಂಟ್​​ಗಳಿಗೆ ದೇವರ ಹೆಸರನ್ನು ಬಿಟ್ಟು ಬೇರೆ ಹೆಸರು ಇಡುವುದು ಒಳಿತು ಎನ್ನಲಾಗುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago