ಬೆಂಗಳೂರು : ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ ಎಂಬ ಆದೇಶ ರಾಜ್ಯ ಸರ್ಕಾರದಿಂದ ಸಧ್ಯದಲ್ಲೇ ಹೊರಬೀಳಲಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಾರ್ ಗಳಿಗೆ ದೇವರ ಹೆಸರು ನಿಷೇಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಕುರಿತು ಮುಜರಾಯಿ ಇಲಾಖೆಯ ಸಲಹೆಯನ್ನು ಕೇಳಲಾಗಿದೆ. ಸಭೆಯಲ್ಲಿ ಈ ಕುರಿತಾಗಿ ಚರ್ಚಿಸಿ ಶೀಘ್ರದಲ್ಲೇ ಬಾರ್ ಗಳಿಗೆ ದೇವರ ಹೆಸರು ನಿಷೇಧಿಸಿ ಆದೇಶ ಹೊರಬೀಳುವ ಸಾಧ್ಯತೆ ಇದೆ….
ಬಾರ್ ಹಾಗೂ ರೆಸ್ಟೋರೆಂಡ್ ನಡೆಸುವ ಮಾಲೀಕರು ತಮ್ಮ ಮನೆ ದೇವರ ಹೆಸರನ್ನಿಡುತ್ತಿದ್ದರು. ಉದಾಹರಣೆಗೆ ಮಂಜುನಾಥ್ ಬಾರ್ ಅಂಡ್ ರೆಸ್ಟೋರೆಂಟ್, ವೆಂಕಟೇಶ್ವರ ವೈನ್ಸ್ ಹೀಗೆ ದೇವರ ಹೆಸರನ್ನಿಟ್ಟು ವ್ಯವಹಾರ ಮಾಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಇದಕ್ಕೆ ಬ್ರೇಕ್ ಹಾಕಲಿದ್ದು, ಹೊಸ ಆದೇಶ ಹೊರಡಿಸಲಿದೆ. ಹೀಗಾಗಿ ಇನ್ಮುಂದೆ ಬಾರ್ ಹಾಗೂ ರೆಸ್ಟೋರೆಂಟ್ಗಳಿಗೆ ದೇವರ ಹೆಸರನ್ನು ಬಿಟ್ಟು ಬೇರೆ ಹೆಸರು ಇಡುವುದು ಒಳಿತು ಎನ್ನಲಾಗುತ್ತಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…