ಬೆಂಗಳೂರು : ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ ಎಂಬ ಆದೇಶ ರಾಜ್ಯ ಸರ್ಕಾರದಿಂದ ಸಧ್ಯದಲ್ಲೇ ಹೊರಬೀಳಲಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಾರ್ ಗಳಿಗೆ ದೇವರ ಹೆಸರು ನಿಷೇಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಕುರಿತು ಮುಜರಾಯಿ ಇಲಾಖೆಯ ಸಲಹೆಯನ್ನು ಕೇಳಲಾಗಿದೆ. ಸಭೆಯಲ್ಲಿ ಈ ಕುರಿತಾಗಿ ಚರ್ಚಿಸಿ ಶೀಘ್ರದಲ್ಲೇ ಬಾರ್ ಗಳಿಗೆ ದೇವರ ಹೆಸರು ನಿಷೇಧಿಸಿ ಆದೇಶ ಹೊರಬೀಳುವ ಸಾಧ್ಯತೆ ಇದೆ….
ಬಾರ್ ಹಾಗೂ ರೆಸ್ಟೋರೆಂಡ್ ನಡೆಸುವ ಮಾಲೀಕರು ತಮ್ಮ ಮನೆ ದೇವರ ಹೆಸರನ್ನಿಡುತ್ತಿದ್ದರು. ಉದಾಹರಣೆಗೆ ಮಂಜುನಾಥ್ ಬಾರ್ ಅಂಡ್ ರೆಸ್ಟೋರೆಂಟ್, ವೆಂಕಟೇಶ್ವರ ವೈನ್ಸ್ ಹೀಗೆ ದೇವರ ಹೆಸರನ್ನಿಟ್ಟು ವ್ಯವಹಾರ ಮಾಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಇದಕ್ಕೆ ಬ್ರೇಕ್ ಹಾಕಲಿದ್ದು, ಹೊಸ ಆದೇಶ ಹೊರಡಿಸಲಿದೆ. ಹೀಗಾಗಿ ಇನ್ಮುಂದೆ ಬಾರ್ ಹಾಗೂ ರೆಸ್ಟೋರೆಂಟ್ಗಳಿಗೆ ದೇವರ ಹೆಸರನ್ನು ಬಿಟ್ಟು ಬೇರೆ ಹೆಸರು ಇಡುವುದು ಒಳಿತು ಎನ್ನಲಾಗುತ್ತಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…