Featured

ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ : ಶೀಘ್ರವೇ ಸರ್ಕಾರದಿಂದ ಆದೇಶ ಜಾರಿ -Vishwanews24

ಬೆಂಗಳೂರು :   ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ ಎಂಬ ಆದೇಶ ರಾಜ್ಯ ಸರ್ಕಾರದಿಂದ ಸಧ್ಯದಲ್ಲೇ ಹೊರಬೀಳಲಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾರ್ ಗಳಿಗೆ ದೇವರ ಹೆಸರು ನಿಷೇಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಕುರಿತು ಮುಜರಾಯಿ ಇಲಾಖೆಯ ಸಲಹೆಯನ್ನು ಕೇಳಲಾಗಿದೆ. ಸಭೆಯಲ್ಲಿ ಈ ಕುರಿತಾಗಿ ಚರ್ಚಿಸಿ ಶೀಘ್ರದಲ್ಲೇ ಬಾರ್ ಗಳಿಗೆ ದೇವರ ಹೆಸರು ನಿಷೇಧಿಸಿ ಆದೇಶ ಹೊರಬೀಳುವ ಸಾಧ್ಯತೆ ಇದೆ….

ಬಾರ್​ ಹಾಗೂ ರೆಸ್ಟೋರೆಂಡ್​ ನಡೆಸುವ ಮಾಲೀಕರು ತಮ್ಮ ಮನೆ ದೇವರ ಹೆಸರನ್ನಿಡುತ್ತಿದ್ದರು. ಉದಾಹರಣೆಗೆ ಮಂಜುನಾಥ್​ ಬಾರ್​ ಅಂಡ್ ರೆಸ್ಟೋರೆಂಟ್​, ವೆಂಕಟೇಶ್ವರ ವೈನ್ಸ್​ ಹೀಗೆ ದೇವರ ಹೆಸರನ್ನಿಟ್ಟು ವ್ಯವಹಾರ ಮಾಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಇದಕ್ಕೆ ಬ್ರೇಕ್​ ಹಾಕಲಿದ್ದು, ಹೊಸ ಆದೇಶ ಹೊರಡಿಸಲಿದೆ. ಹೀಗಾಗಿ ಇನ್ಮುಂದೆ ಬಾರ್​ ಹಾಗೂ ರೆಸ್ಟೋರೆಂಟ್​​ಗಳಿಗೆ ದೇವರ ಹೆಸರನ್ನು ಬಿಟ್ಟು ಬೇರೆ ಹೆಸರು ಇಡುವುದು ಒಳಿತು ಎನ್ನಲಾಗುತ್ತಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago