Featured

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ – Vishwanews24

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ

ಬೆಂಗಳೂರು:  ಮೆಟ್ರೋ ಪ್ರಯಾಣಿಕರು ಸಂಚಾರ ಮುಗಿಸಿ ನಿಲ್ದಾಣದಿಂದ ಆಚೆ ಬಂದ್ರೆ ಹತ್ತಾರು ಆಟೋಗಳು ಕಾಣುತ್ತವೆ. ಆದರೆ ಕೆಲ ಆಟೋಗಳು ಕರೆದ ಕಡೆ ಬರಲ್ಲ, ಇನ್ನೂ ಕೆಲವರು ಕೇಳಿದ ರೇಟ್ ನೀಡೋಕೆ ಆಗಲ್ಲ. ಈ ಎಲ್ಲಾ ಸಮಸ್ಯೆಗೆ ಕೊನೆ ಕಾಣಿಸಲೇಬೇಕೆಂದು ನಮ್ಮ ಮೆಟ್ರೋ ನಿರ್ಧಾರ ಮಾಡಿದೆ..

ಹೀಗಾಗಿ ಮೆಟ್ರೋ ನಿಲ್ದಾಣದಲ್ಲೇ ಪ್ರಿಪೇಯ್ಡ್ ಆಟೋ ಸೇವೆ ಒದಗಿಸಲು ಮುಂದಾಗಿದೆ. ಟ್ರಾಫಿಕ್ ಪೊಲೀಸರ ಈ ಬಗ್ಗೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.

ಈ ಬಗ್ಗೆ ಇತ್ತೀಚಿನ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ ಅಧಿಕಾರಿಗಳು ಸಹ ಚರ್ಚೆ ನಡೆಸಿದರು. ಈ ವಿಚಾರವಾಗಿ ನಗರದ ಕೆಲ ನಿಲ್ದಾಣಗಳನ್ನು ಗುರುತು ಮಾಡಲಾಗಿದೆ. ಈ ಬಗ್ಗೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್ ಕೂಡ ಬೆಂಗಳೂರು ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡರಿಗೆ ಪತ್ರ ಬರೆದಿದ್ದಾರೆ.

ಸದ್ಯ ಪೊಲೀಸ್ ಇಲಾಖೆ ಕೂಡ ಈ ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗ್ತಿದೆ. ಎಲ್ಲಾವು ಸರಿ ಆದರೆ ಮುಂದಿನ ತಿಂಗಳೊಳಗೆ ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಪ್ರಿಪೇಯ್ಡ್ ಆಟೋ ಸೇವೆ ಆರಂಭಗೊಳ್ಳಲಿದೆ.

ಸುರತ್ಕಲ್‌: ವೀರ ಸಾವರ್ಕರ್‌ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಚಿತ : ಶಾಸಕ ಡಾ. ವೈ. ಭರತ್‌ ಶೆಟ್ಟಿ – Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago