ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶುಕ್ರವಾರ ಪ್ರಕಟಣೆಯಲ್ಲಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಗಳನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ತಯಾರಿಸಲಿದೆ. ಆದರೆ, ಮೌಲ್ಯಮಾಪನಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು ಎಂದರು.
ಮಕ್ಕಳನ್ನು 10ನೇ ತರಗತಿವರೆಗೆ ಫೇಲ್ ಮಾಡದೇ ಇದ್ದರೆ ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ಹೊಡೆತ ಬೀಳುತ್ತದೆ. ಹೀಗಾಗಿ ಈ ವರ್ಷದಿಂದಲೇ 7ನೇ ತರಗತಿ ಪಬ್ಲಿಕ್ ಪರೀಕ್ಷೆ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಮಕ್ಕಳನ್ನು ಪಬ್ಲಿಕ್ ಪರೀಕ್ಷೆಗೆ ತಯಾರುಗೊಳಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…