ಉಡುಪಿ: ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ರವಿವಾರ ಸೆಲೂನು ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇರುವುದರಿಂದ ಮುಂದಿನ ದಿನಗಳಲ್ಲಿ ಮಂಗಳವಾರ ಬದಲು ರವಿವಾರ ಸಲೂನ್ ಗಳನ್ನು ಬಂದ್ ಮಾಡಲು ಉಡುಪಿ ಜಿಲ್ಲಾ ಸವಿತಾ ಸಮಾಜ ನಿರ್ಧರಿಸಿದೆ.
ಮಂಗಳವಾರ ಜಿಲ್ಲಾ ಪದಾಧಿಕಾರಿಗಳು ಮತ್ತು ಏಳು ತಾಲ್ಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ರವಿವಾರ ಗ್ರಾಹಕರ ಸಂಖ್ಯೆ ಹೆಚ್ಚು ಇರುವುದರಿಂದ ಸುರಕ್ಷಿತ ಅಂತರ ಕಾಪಾಡಿ ಕೊಳ್ಳಲು ಮತ್ತು ವೃತ್ತಿ ನಿರತರಿಗೆ ನಿಯಮಾವಳಿಗಳನ್ನು ಪಾಲಿಸಲು ಕಷ್ಟ ಸಾಧ್ಯವಾಗುತ್ತದೆ ಎಂದು ಸವಿತಾ ಸಮಾಜ ತಿಳಿಸಿದೆ.
ಈ ಎಲ್ಲ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಈಗ ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿಯೂ ಕೂಡ ಕಡ್ಡಾಯವಾಗಿ ಸೆಲೂನುಗಳನ್ನು ರವಿವಾರ ಬಂದ್ ಮಾಡಿ, ಮಂಗಳವಾರ ತೆರೆಯಲು ತೀರ್ಮಾನಿಸಲಾಗಿದೆ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಭಾಸ್ಕರ್ ಭಂಡಾರಿ ಗುಡ್ಡೆಯಂಗಡಿ, ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ್ ಸಾಲಿಯಾನ್, ರಾಜ್ಯ ಪ್ರತಿನಿಧಿ ವಿಶ್ವನಾಥ್ ಭಂಡಾರಿ ನಿಂಜೂರು, ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ಸವಿತಾ ಸಹಕಾರಿಯ ಅಧ್ಯಕ್ಷ ನವೀನ್ಚಂದ್ರ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…