Featured

ಇನ್‍ಸ್ಟಾದಲ್ಲಿ ಪ್ರೊಫೈಲ್ ಫೋಟೋ ಡಿಲೀಟ್‌ : ದರ್ಶನ್ ಅನ್‍ಫಾಲೋ‌ ಮಾಡಿದ ಪತ್ನಿ ವಿಜಯಲಕ್ಷ್ಮಿ! – vishwanews24

ಇನ್‍ಸ್ಟಾದಲ್ಲಿ ಪ್ರೊಫೈಲ್ ಫೋಟೋ ಡಿಲೀಟ್‌ : ದರ್ಶನ್ ಅನ್‍ಫಾಲೋ‌ ಮಾಡಿದ ಪತ್ನಿ ವಿಜಯಲಕ್ಷ್ಮಿ!

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಬೆನ್ನಲ್ಲೇ ಇತ್ತ ಪತ್ನಿ ವಿಜಯಲಕ್ಷ್ಮಿಯವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಇನ್‍ಸ್ಟಾದಲ್ಲಿ ಅನ್‍ಫಾಲೋ ಮಾಡಿದ್ದಾರೆ.

ಅನ್‍ಫಾಲೋ ಜೊತೆಗೆ ತಮ್ಮ ಇನ್‍ಸ್ಟಾ ಖಾತೆಯ ಡಿಪಿಯನ್ನು ಕೂಡ ಡಿಲೀಟ್ ಮಾಡಿದ್ದಾರೆ. ಪವಿತ್ರಾ ವಿಚಾರದಲ್ಲಿ ದರ್ಶನ್ ಆಗಾಗ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಾನೇ ಇರುತ್ತಾರೆ. ಈ ಬಾರಿಯೂ ಪವಿತ್ರಾ ವಿಚಾರವಾಗಿಯೇ ಘನಘೋರ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿಯವರಿಗೆ ಸಹಜವಾಗಿಯೇ ಪವಿತ್ರಾ ಗೌಡ ಮೇಲೆ ಕೆಟ್ಟ ಕೋಪ ಬಂದಿರುತ್ತದೆ. ಆದರೂ ತಾಳ್ಮೆ ವಹಿಸಿಕೊಂಡು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಎರಡ್ಮೂರು ತಿಂಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿಯರು ಇನ್ ಸ್ಟಾದಲ್ಲಿ ಪವಿತ್ರಾ ಗೌಡ  ಪತಿ ಹಾಗೂ ಮಗಳ ಬಗ್ಗೆ ಫೋಟೋಗಳನ್ನು ಶೇರ್ ಮಾಡಿ ಮಾತಿನ ದಾಳಿ ನಡೆಸಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳಲ್ಲೇ ಎರಡು ಬಣವಾಯ್ತು. ದರ್ಶನ್ ವಿಜಯಲಕ್ಷ್ಮಿ ದಂಪತಿ ಇಷ್ಟಪಡುವ ಫ್ಯಾನ್ಸ್, ದರ್ಶನ್ ರ ಎರಡೂ ಸಂಸಾರವನ್ನು ಇಷ್ಟಪಡುವ ಫ್ಯಾನ್ಸ್. ಇನ್ನು ದರ್ಶನ್ ಅಭಿಮಾನಿಯೇ ಆಗಿದ್ದ ರೇಣುಕಾಸ್ವಾಮಿಯವರು ವಿಜಯಲಕ್ಷ್ಮಿ ದರ್ಶನ್ ರನ್ನು ಇಷ್ಟಪಡುತ್ತಿದ್ದರು. ಹೀಗಾಗಿ ಪವಿತ್ರಾ ಗೌಡ ಪೋಸ್ಟ್ ಗೆ ಬೇಸರದಿಂದ ಕಾಮೆಂಟ್ ಮಾಡುತ್ತಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಬಳಿಕ ಫೋನ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago