ಉಡುಪಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು ೨೦೨೧-೨೨ ನೇ ಸಾಲಿಗೆ ೨೦ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಈ ಮೊದಲು ಸಿಎ. ಕವಿತ ಎಮ್ ಪೈ ಟಿ ಅವರು ಸಂಸ್ಥೆಯ ಉಪಾಧ್ಯಕ್ಷೆ, ಕಾರ್ಯದರ್ಶಿಯಾಗಿ ಹುದ್ದೆಗಳನ್ನು ನಿರ್ವಹಿಸಿರುತ್ತಾರೆ.
ಉಪಾಧ್ಯಕ್ಷರಾಗಿ ಸಿಎ. ಲೋಕೇಶ್ ಶೆಟ್ಟಿ,, ಕಾರ್ಯದರ್ಶಿಯಾಗಿ ಸಿಎ. ಪ್ರದೀಪ್ ಜೋಗಿ, ಜಾಂಚಿಯಾಗಿ ಸಿಎ. ಪ್ರಭಾಕರ್ ಎನ್ ನಾಯಕ್, ಸಿಕಾಸಾ ಅಧ್ಯಕ್ಷರಾಗಿ ಸಿಎ. ನರಸಿಂಹ ನಾಯಕ್ ಅವರು ಆಯ್ಕೆ ಆಗಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ : ಕುಮಾರಸ್ವಾಮಿ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]