ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ.
ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚೆಂಬ್ರಕಾನ್ ನಿವಾಸಿಗಳೆಂದು ತಿಳಿದುಬಂದಿದೆ. ಪ್ರಿಲ್ 9ರ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದ್ದು ಮಕ್ಕಳು ವಿಷ ಸೇವಿಸಿ ಮೃತಪಟ್ಟಿದ್ದು, ತಾಯಿ ಸಜೀನಾ ನೇಣು ಬಿಗಿದುಕೊಂಡು ಕೈಯ ನರವನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾರೆ.
ಸಜೀನಾ ಪೆರಿಂಗೋ ವಯಕ್ಕರ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.ಮಾಹಿತಿ ಪಡೆದ ಚಿಮೇನಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…