Featured

ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕರಿಸಬೇಕು :ಗೌತಮ್ ಗಂಭೀರ್ -Vishwanews24

ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕಾರಿಸಬೇಕು ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.

ಕಳೆದ ವಾರ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ(ಯುಎನ್‌ಜಿಎ) ಇಮ್ರಾನ್ ಖಾನ್ ಕಾಶ್ಮೀರ ಕುರಿತು ಭಾಷಣ ಮಾಡಿದ್ದರು. ಈ ವಿಚಾರವಾಗಿ ಗರಂ ಆಗಿರುವ ಗೌತಮ್ ಗಂಭೀರ್, ಕ್ರಿಕೆಟಿಗ-ರಾಜಕಾರಣಿ, ಕ್ರೀಡಾಪಟುಗಳು “ಉತ್ತಮ ನಡವಳಿಕೆ” ಮತ್ತು “ಪಾತ್ರದ ಶಕ್ತಿ”ಯ ಮಾದರಿಗಳಾಗಿರಬೇಕು. ಆದಾಗ್ಯೂ, ಸ್ವತಃ ಮಾಜಿ ಕ್ರಿಕೆಟಿಗನಾಗಿದ್ದ ಇಮ್ರಾನ್ ಖಾನ್ “ಭಯೋತ್ಪಾದಕರಿಗೆ ಆದರ್ಶಪ್ರಾಯ” ಎಂದು ಕಿಡಿಕಾರಿದ್ದಾರೆ.

“ಕ್ರೀಡಾಪಟುಗಳು ರೋಲ್ ಮಾಡೆಲ್‌ಗಳಾಗಿರಬೇಕು, ಉತ್ತಮ ನಡವಳಿಕೆ, ತಂಡದ ಮನೋಭಾವ, ನೀತಿಶಾಸ್ತ್ರ, ಪಾತ್ರದ ಶಕ್ತಿ. ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ಮಾಜಿ ಕ್ರೀಡಾಪಟು ಕೂಡ ಮಾತನಾಡುವುದನ್ನು ನಾವು ನೋಡಿದ್ದೇವೆ. ಅವರ ಮಾತುಗಳು ಭಯೋತ್ಪಾದಕರಿಗೆ ಸ್ಪೂರ್ತಿ ನೀಡುವಂತಿತ್ತು ಎಂದು ಹೇಳಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

5 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

5 hours ago